28 C
Hubli
ಸೆಪ್ಟೆಂಬರ್ 21, 2023
eNews Land
ಕೃಷಿ ಫೋಟೊ ಗ್ಯಾಲರಿ

ಮೂವರು ಶ್ರೀಗಳಿಂದ ಭೂಮಿ ತಾಯಿಗೆ ಚರಗ !!

 

ಅಣ್ಣಿಗೇರಿ : ಸಮೀಪದ ನೀಲಗುಂದ ಗ್ರಾಮದ ಗುದ್ನೇಶ್ವರ ಮಠದ ಹೊಲದಲ್ಲಿ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ್ ಶ್ರೀಗಳು,ನವಲಗುಂದ ಗವಿಮಠದ ಬಸವಲಿಂಗ ಶ್ರೀಗಳು ಹಾಗೂ ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳು ಶೀಗೆ ಹುಣ್ಣಿಮೆಯ ನಿಮಿತ್ಯ ಭೂಮಿ ತಾಯಿಗೆ ಚರಗ ಚೆಲ್ಲುವ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಘನತ್ಯಾಜ್ಯ ವಿಲೇವಾರಿ ವಾಹನಗಳಿಗೆ: ಸಿಎಂ ಚಾಲನೆ

eNEWS LAND Team

ಶಿವಕುಮಾರ ಶ್ರೀಗಳ ಪುಣ್ಯಾರಾಧನೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆ

eNEWS LAND Team

ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

eNEWS LAND Team