ಗಡಿ ಭಾಗದ 865 ಗ್ರಾಮಗಳಲ್ಲಿ ಆರೋಗ್ಯ ವಿಮೆ ಜಾರಿಗೆ ಮುಂದಾದ ಮಹಾರಾಷ್ಟ್ರ ಸರ್ಕಾರ ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ...
ಇಎನ್ಎಲ್ ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದು ಸುಮಾರು 6 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ, ಜನಾಂಗಕ್ಕೆ ಮಂಜೂರಾದ 11,144 ಕೋಟಿ ಅನುದಾನವನ್ನು ಬೇರೆಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಉಪ...
ಇಎನ್ಎಲ್ ಬೆಳಗಾವಿ: ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬುಧವಾರ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ...
ಇಎನ್ಎಲ್ ಅಣ್ಣಿಗೇರಿ: ಶೂನ್ಯ ಸಂಪಾದನೆ ಅಂದರೆ ಬಯಲು ಗಳಿಕೆ, ತನ್ನ ಅನುಭವದ ನಿಲುವಿನಲ್ಲಿಯೇ ಬಯಲು ಗಳಿಸುವ ಕಲೆಯನ್ನು ಶರಣ ಸಂದೋಹಕ್ಕೆ ಕಲಿಸಲು ಹೊರಟವರು ಅಲ್ಲಮಪ್ರಭು. ವ್ಯಕ್ತಿಗತವಾದ ಬಯಲು (ಆತ್ಮ) ವಿಶ್ವಗತವಾದ ಬಯಲು (ಆತ್ಮ) ಅಂದರೆ...
ಇಎನ್ಎಲ್ ಅಣ್ಣಿಗೇರಿ: ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ, ಪರಂಪರೆ, ಸಂಗೀತ, ನಾಟ್ಯ, ಸಂಸ್ಕೃತಿ, ಜನಪದ, ಶಿಲ್ಪಕಲೆ, ಚಿತ್ರಕಲೆ, ಲಲಿತ ಕಲೆಗಳ ನೆಲವಿಡು ನಮ್ಮ ಕನ್ನಡ ನಾಡು. ಕವಿಗಳು, ಜ್ಞಾನಪೀಠ ಪುರಸ್ಕೃತರು, ಸೃಷ್ಠಿ ಸೌಂದರ್ಯದ...
ಇಎನ್ಎಲ್ ಅಣ್ಣಿಗೇರಿ: ಭಾರತೀಯ ಓಲಲಂಪಿಕ್ ಅಸೋಸಿಯೇಷನ್ ಹಾಗೂ ಗೋವಾ ಕ್ರೀಡಾ ಪ್ರಾಧಿಕಾರ ಗೋವಾದಲ್ಲಿ ಆಯೋಜಿಸಿದ್ದ 37ನೇ ರಾಷ್ಟ್ರಿಯ ಕ್ರೀಡಾಕೂಟದಲ್ಲಿ ಸ್ಕಾಯ್(ಸಮರಕಲೆ) ಕ್ರೀಡೆಯ ವೈಯಕ್ತಿಕ ವಿಭಾಗದಲ್ಲಿ ಧಾರವಾಡ ಜಿಲ್ಲೆ ಅಣ್ಣಿಗೇರಿಯ ಕ್ರೀಡಾಪಟು ಗಣೇಶ ವೀ.ಶಾನುಭೋಗರ ಕಂಚಿನ...
ಇಎನ್ಎಲ್ ಅಣ್ಣಿಗೇರಿ: ಕನ್ನಡ ನೆಲ, ಜಲ, ಕನ್ನಡಭಾಷೆ, ಸಾಹಿತ್ಯ, ಸಂಸ್ಕçತಿ, ಪರಂಪರೆ, ಕುರಿತು ವಿದ್ಯಾರ್ಥಿಗಳು ಕನ್ನಡಾಭಿಮಾನ ಮೈಗೂಡಿಸಿಕೊಂಡು ಉಳಿಸಿ ಬೆಳೆಸುವಲ್ಲಿ ತೊಡಗಬೇಕೆಂದು ಪ್ರಾಂಶುಪಾಲರಾದ ಡಾ.ಬಿ.ಎಚ್.ಬುಳ್ಳನ್ನವರ ಹೇಳಿದರು. ಪಟ್ಟಣದ ಎಂ.ಬಿ.ಹಳ್ಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಇಎನ್ಎಲ್ ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳಲಾಪೂರ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ವೃತ್ತಕ್ಕೆ ಭೂಮಿ ಪೂಜೆ ನೆರವೇರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಹಾಗೂ ಡಿ.ಕೆ ಹೊನ್ನಪ್ಪನವರ. ದೇಶಪ್ರೇಮ,...
ಇಎನ್ಎಲ್ ಅಣ್ಣಿಗೇರಿ: ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಅ.10 ಅಣ್ಣಿಗೇರಿ ತಾಲೂಕ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಂದು ಅಣ್ಣಿಗೇರಿ ನವಲಗುಂದ ತಾಲೂಕಿನ ಸರ್ಕಾರಿ ಇಲಾಖೆಗಳ ಎಲ್ಲಾ ಅಧಿಕಾರಿಗಳು ಮುಖ್ಯಸ್ಥರು, ಭಾಗವಹಿಸುವರು. ಸಾರ್ವಜನಿಕರು...
ಇಎನ್ಎಲ್ ಅಣ್ಣಿಗೇರಿ: ಯುವಕರು ಕಷ್ಟಪಟ್ಟು ದುಡಿದು ಹೊಟ್ಟೆ ತುಂಬಾ ಉಂಡು ದೇಶ ಕಟ್ಟುವ ಕೆಲಸದಲ್ಲಿ ತೊಡಗಬೇಕೆಂದು ಸೀತಾಗಿರಿ ಸ.ಸ. ಡಾ.ಎ.ಸಿ.ವಾಲಿ ಮಹಾರಾಜರು ಹೇಳಿದರು. ಪಟ್ಟಣದ ಬಸ್ ನಿಲ್ದಾಣ ಹತ್ತಿರ ಅನುಘಾ ಫುಡ್ಸ್ ಸೂಪರ್ ಮಾರ್ಕೆಟ್...