ಇಎನ್ಎಲ್ ಕಲಘಟಗಿ: ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಕಲಘಟಗಿ ಹಾಗೂ ಅಳ್ನಾವರ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಲಾಯಿತು. ಈ ವೇಳೆ ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ, ಶಶಿಧರ ನಿಂಬಣ್ಣವರ ಸೇರಿದಂತೆ ಬಿಜೆಪಿ...
ಇಎನ್ಎಲ್ ಅಣ್ಣಿಗೇರಿ: ಅಣ್ಣಿಗೇರಿ ಪಟ್ಟಣದ ಅಮೃತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜ ಹಾಗೂ ನಿಜಲಿಂಗಪ್ಪ ಶಿವಪ್ಪ ಹುಬ್ಬಳ್ಳಿ ಬಾಲಕಿಯರ ಪ್ರೌಢಶಾಲೆ ಆಶ್ರಯದಲ್ಲಿ ಜರುಗಿದ ವಿದ್ಯಾರ್ಥಿಗಳೊಂದಿಗೆ ಇಸ್ರೋ ವಿಜ್ಞಾನಿಗಳ ಸಂವಾದ. ಚಂದ್ರಯಾನ-1 ಹಾಗೂ ಚಂದ್ರಯಾನ-2 ಚಂದ್ರನ...
ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ತಾಲೂಕ ಪಂಚಾಯತ ಇಲಾಖೆ ಕಛೇರಿಯಲ್ಲಿ ಡಾ.ಎಂ ವಿಶ್ವೇಶ್ವರಯ್ಯ ಜಯಂತಿ ಆಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರಕ್ಕೆ ಕೊಡುಗೆ ನೀಡಿದ ಭಾರತದ ಗಣ್ಯ ಅಭಿಯಂತರಲ್ಲಿ ಸರ್ ಮೋಕ್ಷಗುಂಡ ವಿಶ್ವೇಶ್ವರಯ್ಯನವರ ಜೀವನ...
ಇಎನ್ಎಲ್ ಅಣ್ಣಿಗೇರಿ: ಸರ್ಕಾರ ಕೈ ಬಿಟ್ಟ ಬರಪೀಡಿತ ಪ್ರದೇಶ ಅಣ್ಣಿಗೇರಿ ತಾಲೂಕ ಘೋಷಿಸಿಲ್ಲವೆಂದು ಖಂಡಿಸಿ ಪಟ್ಟಣದ ಬಸ್ ನಿಲ್ದಾಣ ಹತ್ತಿರದ ಗದಗ-ನವಲಗುಂದ ರಸ್ತೆಯಲ್ಲಿಯೇ ರೈತ ಮುಖಂಡರು ಕುಳಿತು ಪ್ರತಿಭಟಿಸಿ ತಹಶೀಲ್ದಾರ ಶಿವಾನಂದ ಹೆಬ್ಬಳ್ಳಿ ಅವರಿಗೆ...
ಇಎನ್ಎಲ್ ಕಲಘಟಗಿ: ತಾಲೂಕಿನ ಹಿರೇಹೊನ್ನಿಹಳ್ಳಿ ಗ್ರಾಮದಲ್ಲಿ ಬಸವತತ್ವ ಲಿಂಗಾನುಭವಿ ಶರಣರ ಬಳಗದಿಂದ ಶ್ರಾವಣ ಮಾಸದ ನಿಮಿತ್ಯ ವಿಶ್ವಗುರು ಬಸವಣ್ಣನವರ ಭಾವಚಿತ್ರದೊಂದಿಗೆ ವಚನ ಕಟ್ಟಳೆಯನ್ನು ತೆಲೆಮೆಲೆ ಹೊತ್ತು ಶರಣರ ವಚನ ನೃತ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ...
ಇಎನ್ಎಲ್ ಕಲಘಟಗಿ: ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಗುರುತಿಸುವುದೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಿದೆ ಎಂದು ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯ ಆಸಿಫ್ಅಲಿ ನದಾಫ್ ಅಭಿಪ್ರಾಯಪಟ್ಟರು. ಜಿಪಂ ಶಾಲಾ ಶಿಕ್ಷಣ ಮತ್ತು...
ಇಎನ್ಎಲ್ ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಪಕ್ಷದ ಕಾರ್ಯಕರ್ತರು ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಕುಂದಗೋಳ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಮಾಜಿ ಸಿಎಂ ಜಗದೀಶ...
ಅಣ್ಣಿಗೇರಿ ತಾಲೂಕ ಬರಗಾಲ ಪ್ರದೇಶವೆಂದು ಘೋಷಿಸಲು ಆಗ್ರಹ!!! ಬರಗಾಲ ಪ್ರದೇಶ ಎಂದು ಘೋಷಣೆ ಆಗುವರೆಗೆ ಇದನ್ನು ಶೇರ್ ಮಾಡಿ……. ಇಎನ್ಎಲ್ ಅಣ್ಣಿಗೇರಿ: ಸರ್ಕಾರ ಘೋಷಿಸಿದ ಬರಗಾಲ ತಾಲೂಕ ಪ್ರದೇಶ ಪಟ್ಟಿಯಲ್ಲಿ ಅಣ್ಣಿಗೇರಿ ತಾಲೂಕ ಸೇರ್ಪಡೆ...
ಇಎನ್ಎಲ್ ಅಣ್ಣಿಗೇರಿ: ಶಿವಶರಣ ಮಾದಯ್ಯನವರ ಕಾಯಕ, ನಿಷ್ಠೆ, ಆಧ್ಯಾತ್ಮ ಚಿಂತನೆ, ವಚನ ಸಂದೇಶಗಳು, ಬದುಕಿನ ಮೌಲ್ಯಗಳು, ಹಿಂದೆ-ಇoದು-ಮುoದು ಎಂದೆoದು ಸಮಾಜದ ಭಾಂದವರು ಒಪ್ಪಿಕೊಂಡು ಗುರು ತೋರಿದ ಸನ್ಮಾರ್ಗದಲ್ಲಿ ಮುನ್ನೆಡೆಸುವ ದೈವಿಪುರುಷರಾಗಿದ್ದರು. 12ನೇ ಶತಮಾನದ ಸುವರ್ಣ...