ಇಎನ್ಎಲ್ ಬೆಂಗಳೂರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜಕುಮಾರ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಅಶ್ವಿನಿ ಅವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಡಾ. ಸಿ ಎನ್ ಅಶ್ವತ್ಥ ನಾರಾಯಣ, ರಾಘವೇಂದ್ರ ರಾಜಕುಮಾರ, ಚಿನ್ನೇಗೌಡ, ಎಸ್ ಎ ಗೋವಿಂದರಾಜ್, ಯುವರಾಜಕುಮಾರ ಮತ್ತು ಇತರರು ಉಪಸ್ಥಿತರಿದ್ದರು.