31 C
Hubli
ಏಪ್ರಿಲ್ 26, 2024
eNews Land
ರಾಜಕೀಯ ಸಿನೆಮಾ

ಪುನೀತ್ ಮನೆಗೆ ಸಿಎಂ ಭೇಟಿ

 

ಇಎನ್ಎಲ್ ಬೆಂಗಳೂರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜಕುಮಾರ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಅಶ್ವಿನಿ ಅವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಡಾ. ಸಿ ಎನ್ ಅಶ್ವತ್ಥ ನಾರಾಯಣ, ರಾಘವೇಂದ್ರ ರಾಜಕುಮಾರ, ಚಿನ್ನೇಗೌಡ, ಎಸ್ ಎ ಗೋವಿಂದರಾಜ್, ಯುವರಾಜಕುಮಾರ ಮತ್ತು ಇತರರು ಉಪಸ್ಥಿತರಿದ್ದರು.

Related posts

ಜಗದೀಶ್ ಶೆಟ್ಟರ್ ಅವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ: ಬಿ.ಎಸ್.ಯಡಿಯೂರಪ್ಪ

eNEWS LAND Team

ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

eNEWS LAND Team

ಜೀವನ ನೀರ ಮೇಲಿನ ಗುಳ್ಳೆ ! ಎಲ್ಲಾ ಭಗವಂತನ ಇಚ್ಛೆ

eNEWS LAND Team