25.5 C
Hubli
ಏಪ್ರಿಲ್ 27, 2024
eNews Land
ಅಪರಾಧ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು

ಇಎನ್ಎಲ್ ಹುಬ್ಬಳ್ಳಿ:
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು. ರಂಗರಾಜು ಎಸ್ ಎ (59) ಸಾವನ್ನಪ್ಪಿದ ಸೂಪರಿಂಟೆಂಡೆಂಟ್ ಇಂಜಿನಿಯರ್. ಕಳೆದ ರಾತ್ರಿ 11:30 ರ ಸುಮಾರಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಘಟನೆ. ಹುಬ್ಬಳ್ಳಿ–ಬೆಂಗಳೂರು ರೈಲಿಗೆ ಹತ್ತಬೇಕಿತ್ತು, ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದ ರಂಗರಾಜು. ರೈಲು ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್ ಫಾರ್ಂ ನಲ್ಲಿ ಬಿದ್ದು ಸ್ಥಳದಲ್ಲಿ ಸಾವು.
ಬಿಬಿಎಂಪಿಯ ಕೆಆರ್ ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

Related posts

ಸೆಲ್ಫಿ ಹುಚ್ಚು.. ಜೀವಕ್ಕೆ ಕುತ್ತು… ಜ್ಞಾನವೋ… ಅಜ್ಞಾನವೋ ಗೊತ್ತಿಲ್ಲ

eNEWS LAND Team

ರೌಡಿಶೀಟರ್ ಅಕ್ಬರ್ ಅಲ್ಲಾಭಕ್ಷ ಮುಲ್ಲಾ ಕೊಲೆ!!

eNEWS LAND Team

ಧಾರವಾಡದಲ್ಲಿ ಗಾಂಜಾ ಘಮಲು! ಒಬ್ಬ ಅರೆಸ್ಟ್

eNewsLand Team