23.4 C
Hubli
ಮಾರ್ಚ್ 24, 2023
eNews Land
ಅಪರಾಧ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು

Listen to this article

ಇಎನ್ಎಲ್ ಹುಬ್ಬಳ್ಳಿ:
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು. ರಂಗರಾಜು ಎಸ್ ಎ (59) ಸಾವನ್ನಪ್ಪಿದ ಸೂಪರಿಂಟೆಂಡೆಂಟ್ ಇಂಜಿನಿಯರ್. ಕಳೆದ ರಾತ್ರಿ 11:30 ರ ಸುಮಾರಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಘಟನೆ. ಹುಬ್ಬಳ್ಳಿ–ಬೆಂಗಳೂರು ರೈಲಿಗೆ ಹತ್ತಬೇಕಿತ್ತು, ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದ ರಂಗರಾಜು. ರೈಲು ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್ ಫಾರ್ಂ ನಲ್ಲಿ ಬಿದ್ದು ಸ್ಥಳದಲ್ಲಿ ಸಾವು.
ಬಿಬಿಎಂಪಿಯ ಕೆಆರ್ ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

Related posts

ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಪೂರ್ವಾ

eNEWS LAND Team

ಬ್ಲಾಕ್ ಆ್ಯಂಡ್ ವೈಟ್ ನಂಬಿ ಕಲಘಟಗಿ ಕೆಲಸ ಬಿಟ್ಟ ವೈದ್ಯೆಗೆ ₹ 50 ಲಕ್ಷ ಪಂಗನಾಮ!!

eNewsLand Team

ಧಾರವಾಡದಲ್ಲಿ ಗಾಂಜಾ ಘಮಲು! ಒಬ್ಬ ಅರೆಸ್ಟ್

eNewsLand Team