37 C
Hubli
ಏಪ್ರಿಲ್ 25, 2024
eNews Land
ಅಪರಾಧ

ಸೈನಿಕನ ಹೆಸರಲ್ಲಿ ಸೈಬರ್ ಕ್ರೈಂ! ಪಲ್ಸರ್ ಹಿಂದೆ‌ ಹೋದವನ ಕಥೆ..ಏನಾಗಿದೆ ಗೊತ್ತಾ?

ಇಎನ್ಎಲ್ ಧಾರವಾಡ: ಸೈನಿಕನ ಹೆಸರಲ್ಲಿ ಕರೆ ಮಾಡಿ ಹಣದ ಅವಶ್ಯಕತೆ ಇರುವ ಸಲುವಾಗಿ ಬೈಕ್ ಮಾರುತ್ತಿರುವುದಾಗಿ ಹೇಳಿದ ಮಾತು ನಂಬಿ ನಗರದ ವ್ಯಕ್ತಿಯೊಬ್ಬ ₹39 ಸಾವಿರ ಕಳೆದುಕೊಂಡಿದ್ದು, ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್‌ಬುಕ್‌ನಲ್ಲಿ ಜಾಹೀರಾತು ನೋಡಿದ ಬಾಣತಿಕಟ್ಟೆಯ ನಿವಾಸಿ ದೇವೇಂದ್ರಪ್ಪ ಕಟ್ಟಿಮನಿ ಮೋಸ ಹೋಗಿದ್ದಾರೆ. ದೇವೇಂದ್ರಪ್ಪ ಅವರಿಗೆ ವಂಚಕ ತಾನು ಸೈನಿಕ ಎಂದು ನಂಬಿಕೆ ಬರುವಂತೆ ಮಾಡಿ ಫೋನ್ ಪೇ ಮೂಲಕ ₹ 39,998 ವಂಚಕನ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಬಳಿಕ ಸಂಪರ್ಕಕ್ಕೆ ಸಿಗದೆ ವಂಚಿಸಿದ್ದಾನೆ.

Related posts

ಕಲಘಟಗಿ; ಹೇಳಿದಂತೆ ನೇಣು ಹಾಕೊಂಡು ಸತ್ತ ಡ್ರೈವರ್ ಗಂಗ್ಯಾ!!

eNewsLand Team

 ‘ಆ’ ಚಿತ್ರಕ್ಕೆ ನಿಮ್ಮ ಫೋಟೊ..! ಲೋನ್ ಆ್ಯಪ್ ಡೌನ್ಲೋಡ್ ಮಾಡೋ ಮೊದ್ಲು ಎಚ್ಚರ! ಧಾರವಾಡ ಮಹಿಳೆಗೆ ಆಗಿದ್ದೇನು??

eNewsLand Team

ಷೇರ್ ಮಾರ್ಕೆಟ್ ಹೆಸರಲ್ಲಿ ಲಕ್ಷ ಲಕ್ಷ ಪಂಗನಾಮ: ಕಣ್ಣೀರಲ್ಲಿ ಕೈ ತೊಳೆಯೊ ಸ್ಥಿತಿ!!

eNEWS LAND Team