23.4 C
Hubli
ಮಾರ್ಚ್ 24, 2023
eNews Land
ಅಪರಾಧ

ಫೇಸ್ಬುಕ್ ಜಾಹೀರಾತು ನೋಡಿ ಮೋಸ ಹೋದ ಮೇಷ್ಟ್ರು

Listen to this article

ಇಎನ್ಎಲ್ ನವಲಗುಂದ: 

ಆನ್‌ಲೈನ್‌ನಲ್ಲಿ ವಂಚನೆ: ಫೇಸ್‌ಬುಕ್‌ನಲ್ಲಿ ಹಾಕಿರುವ ಕಾರು ಮಾರಾಟದ ಜಾಹೀರಾತು ನೋಡಿ ಖರೀದಿಸಲು ಮುಂದಾದ ಧಾರವಾಡದ ನವಲಗುಂದ ರಸ್ತೆಯ ಶಿಕ್ಷಕ ಸುರೇಶ ಕಮ್ಮಾರ ಅವರು ಆನ್‌ಲೈನ್‌ನಲ್ಲಿ ₹1.08 ಲಕ್ಷ ವಂಚನೆಗೊಳಗಾಗಿದ್ದಾರೆ.

ಜಾಹೀರಾತು ನೀಡಿದ್ದ ವ್ಯಕ್ತಿ ಹೈದರಾಬಾದ್‌ನಲ್ಲಿ ಸೇನೆಯಲ್ಲಿ ಇರುವುದಾಗಿ ಸುರೇಶ ಅವರಿಗೆ ಪರಿಚಯಿಸಿಕೊಂಡು, 2013ರ ಸ್ವಿಫ್ಟ್ ಕಾರು ಮಾರಾಟ ಮಾಡುವುದಾಗಿ ಹೇಳಿದ್ದ. ಅದನ್ನು ನಂಬಿದ ಸುರೇಶ, ಮುಂಗಡವಾಗಿ ಅವರ ಖಾತೆಗೆ ಹಣ ವರ್ಗಾಯಿಸಿದ್ದರು. ನಂತರ ಕಾರು ನೀಡದೆ, ಹಣವನ್ನೂ ಮರಳಿಸದೆ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅನ್ಯಜಾತೀಯ ಹುಡುಗರನ್ನು ಪ್ರೀತಿಸಿ ಮದುವೆಯಾಗುವ ಹುಡುಗಿಯರೇ ಹುಷಾರ್!!!

eNEWS LAND Team

ಕುಂದಗೋಳದ ಕಿರಾತಕರು!! ವರದಕ್ಷಿಣೆಗಾಗಿ ಪತ್ನಿಗೆ ಹಗ್ಗ ಕಟ್ಟಿ ಹೊಡೆದ ಗಂಡ, ಅತ್ತೆ ಮಾವ, ಮೈದುನ

eNewsLand Team

ಹುಬ್ಬಳ್ಳಿ; ಜವರಾಯ ಅಟ್ಟಹಾಸ, ಅಪಘಾತ ಎಂಟಕ್ಕೇರಿದ ಸಾವು

eNewsLand Team