29 C
Hubli
ಸೆಪ್ಟೆಂಬರ್ 26, 2023
eNews Land
ಅಪರಾಧ

ಕಾಮಸಮುದ್ರ ಬಟ್ಟೆ ಅಂಗಡಿಯಲ್ಲಿ ಬೆಂಕಿ!

ಇಎನ್ಎಲ್ ಬಂಗಾರಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಗ್ರಾಪಂ ಪಕ್ಕದಲ್ಲೇ ಇರುವ ಮುನಿವೆಂಕಟಸ್ವಾಮಿ (ಅಪ್ಪಿ) ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡದಿಂದ ಸುಮಾರು ₹4 ಲಕ್ಷದ ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿದೆ ಎಂದು ಅಂದಾಜಿಸಾಗಿದೆ.

ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ವಿಠ್ಠಲ ತಲ್ವಾರ ಹಾಗೂ ಅವರ ತಂಡ. ಸ್ಥಳೀಯರು ಹಾಗೂ ಅಗ್ನಿಶಾಮಕದಳದ ತಂಡದವರು ಬೆಂಕಿ ನಂದಿಸಲು ಹರಸಾಹಸಪಟ್ಟರು.

Related posts

ಹುಬ್ಬಳ್ಳಿ: ಸಿದ್ಧಾರೂಢರ ಪೂಜೆಗೆ ಕಲ್ಯಾಣಿಗೆ ಇಳಿದ ಉಮೇಶ್ ಮುಳುಗಿ ಸಾವು!

eNewsLand Team

ಹುಬ್ಬಳ್ಳಿ ಮಾಜಿ ಕಾರ್ಪೊರೇಟರ್ ಮಗನ ಫೋಟೊ ದುರ್ಬಳಕೆ ಮಾಡುತ್ತಿರುವ ಕಿಡಿಗೇಡಿಗಳು

eNEWS LAND Team

The bus left the road near Amminabhavi and slid into the ditch!!!

eNEWS LAND Team