28.3 C
Hubli
ಏಪ್ರಿಲ್ 27, 2024
eNews Land
ಅಪರಾಧ

ಸೈನಿಕನ ಹೆಸರಲ್ಲಿ ನಡೆಯಿತು ಸೈಬರ್ ಕ್ರೈಂ!! ನಿಮಗೂ ಪಂಗನಾಮ ಹಾಕಬಹುದು ಹುಷಾರ್

ಇಎನ್ಎಲ್ ಧಾರವಾಡ: ನಗರದ ಬ್ಯುಸಿನೆಸ್ ಮ್ಯಾನ್’ಗೆ ಕರೆ ಮಾಡಿ ಸೈನಿಕ ಎಂದು ಪರಿಚಯ ಮಾಡಿಕೊಂಡ ಅಪರಿಚಿತ ಆಸಾಮಿ ಬೆಂಕಿ ನಂದಿಸುವ ಪರಿಕರಗಳನ್ನು ಖರೀದಿ ಮಾಡುವುದಾಗಿ ಹೇಳಿ ಆನ್ಲೈನ್ ಮೂಲಕ ₹ 99,999 ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾನೆ.

ಇದನ್ನೂ ಓದಿ:ಮುಸ್ಲಿಮರಿಗೆ ಅಂಗಡಿ ವ್ಯಾಪಾರಕ್ಕೆ ಅವಕಾಶವಿಲ್ಲ; ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಹುಬ್ಬಳ್ಳಿ ನವನಗರದ ಸಂತೋಷ ಕುಸುಗಲ್ ಎಂಬುವವರು ಮೋಸ ಹೋಗಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ ಮಾಜಿ ಕಾರ್ಪೊರೇಟರ್ ಮಗನ ಫೋಟೊ ದುರ್ಬಳಕೆ ಮಾಡುತ್ತಿರುವ ಕಿಡಿಗೇಡಿಗಳು

ವಂಚಕ ಇವರನ್ನು ನಂಬಿಸಿ ನಂತರ ಆರ್ಮಿ ಪ್ರೊಸಿಜರ್ ಪ್ರಕಾರ ಕೂಆರ್ ಕೋಡ ಸಾನ್ ಮಾಡಿ 1 ರೂ ಹಾಕಿದರೆ 2 ರೂ ಜಮಾ ಆಗುತ್ತದೆ ಎಂದು ನಂಬಿಸಿ ಹಂತ ಹಂತವಾಗಿ ₹40,000, ₹40,000, ₹ 19,999 ಗಳಂತೆ ಒಟ್ಟು ₹ 99,999/- ಗಳನ್ನು ವರ್ಗಾಯಿಸಿಕೊಂಡು ವಾಪಸ್ ಕೊಡದೇ ಮೋಸ ಮಾಡಿದ್ದಾನೆ. ಈ ಬಗ್ಗೆ ಹುಬ್ಬಳ್ಳಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೈಋತ್ಯ ರೈಲ್ವೆಯ ತಂಡಕ್ಕೆ ಅಖಿಲ ಭಾರತ ರೈಲ್ವೆ ರೋಡ್ ಸೈಕ್ಲಿಂಗ್ ಚಾಂಪಿಯನ್’ಶಿಪ್ ಪ್ರಶಸ್ತಿ

Related posts

ಹುಬ್ಬಳ್ಳಿ: ಸಹಾಯಕ್ಕೆ ಕರೆದ ಕುರುಡ ಸ್ನೇಹಿತನ ಹಣದಾಸೆಗೆ ಕೊಂದವನಿಗೆ ಜೀವಾವಧಿ ಶಿಕ್ಷೆ

eNewsLand Team

Sexual violence against girl: Andhra Swamiji arrested; Called to press foot at night and sexually assaulted

eNEWS LAND Team

ಹೆಬಸೂರು: ಚಿನ್ನಾಭರಣ, ನಗದು ಕದ್ದು ಪರಾರಿ

eNewsLand Team