28 C
Hubli
ಸೆಪ್ಟೆಂಬರ್ 21, 2023
eNews Land
ಅಪರಾಧ ಜಿಲ್ಲೆ

ಮನೆ ಚಿಲಕ ಇನ್ನಷ್ಟು ಭದ್ರಪಡಿಸಿ; ಹುಬ್ಬಳ್ಳಿಲಿ ಮನೆಗೆ‌ ಕನ್ನ ಹಾಕಿದ ಕಳ್ಳರು ದೋಚಿದ್ದೆಷ್ಟು ನೋಡಿ!?

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ನವನಗರದಲ್ಲಿನ ಅಶ್ವಮೇಧ ಪಾರ್ಕ್‌ನಲ್ಲಿನ ಗಣಪತಿ ಕೊರಬು ಅವರ ಮನೆಗೆ ನುಗ್ಗಿದ ಕಳ್ಳರು ಅಲ್ಮೇರಾದ ಸೇಫ್ಟಿ ಲಾಕರ್ ಮೀಟಿ ಒಳಗಿದ್ದ ₹1.50ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ.
ಮನೆಯ ಮುಂಬಾಗಿಲ ಚಿಲಕ ಒಡೆದ ಕಳ್ಳರು ಒಳನುಗ್ಗಿ ಕಳವು ಮಾಡಿದ್ದಾರೆ. ಈ ಬಗ್ಗೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅನ್ಯಜಾತೀಯ ಹುಡುಗರನ್ನು ಪ್ರೀತಿಸಿ ಮದುವೆಯಾಗುವ ಹುಡುಗಿಯರೇ ಹುಷಾರ್!!!

eNEWS LAND Team

ರಾಣೆಬೆನ್ನೂರು ದೇವರಗುಡ್ಡ ರೈಲ್ವೇ ನಿಲ್ದಾಣದ ಮಧ್ಯೆ ಅಪರಿಚಿತ ಶವ! ಯಾರು?

eNEWS LAND Team

ಸೆಲ್ಫಿ ಹುಚ್ಚು.. ಜೀವಕ್ಕೆ ಕುತ್ತು… ಜ್ಞಾನವೋ… ಅಜ್ಞಾನವೋ ಗೊತ್ತಿಲ್ಲ

eNEWS LAND Team