35 C
Hubli
ಏಪ್ರಿಲ್ 23, 2024
eNews Land
ಅಪರಾಧ ಜಿಲ್ಲೆ

ಮನೆ ಚಿಲಕ ಇನ್ನಷ್ಟು ಭದ್ರಪಡಿಸಿ; ಹುಬ್ಬಳ್ಳಿಲಿ ಮನೆಗೆ‌ ಕನ್ನ ಹಾಕಿದ ಕಳ್ಳರು ದೋಚಿದ್ದೆಷ್ಟು ನೋಡಿ!?

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ನವನಗರದಲ್ಲಿನ ಅಶ್ವಮೇಧ ಪಾರ್ಕ್‌ನಲ್ಲಿನ ಗಣಪತಿ ಕೊರಬು ಅವರ ಮನೆಗೆ ನುಗ್ಗಿದ ಕಳ್ಳರು ಅಲ್ಮೇರಾದ ಸೇಫ್ಟಿ ಲಾಕರ್ ಮೀಟಿ ಒಳಗಿದ್ದ ₹1.50ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ.
ಮನೆಯ ಮುಂಬಾಗಿಲ ಚಿಲಕ ಒಡೆದ ಕಳ್ಳರು ಒಳನುಗ್ಗಿ ಕಳವು ಮಾಡಿದ್ದಾರೆ. ಈ ಬಗ್ಗೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹುಬ್ಬಳ್ಳಿ; ಜ.4 ಮತ್ತು 5 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

eNewsLand Team

ಅಪಘಾತ: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಧಾರವಾಡ ಬಾಲಕ ಧಾರುಣ ಸಾವು

eNewsLand Team

ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಲು ತಹಶೀಲ್ದಾರ್ ಪ್ರಕಾಶ ನಾಶಿ ಕರೆ

eNewsLand Team