23.8 C
Hubli
ಮಾರ್ಚ್ 28, 2023
eNews Land
ಅಪರಾಧ ಜಿಲ್ಲೆ

ಮನೆ ಚಿಲಕ ಇನ್ನಷ್ಟು ಭದ್ರಪಡಿಸಿ; ಹುಬ್ಬಳ್ಳಿಲಿ ಮನೆಗೆ‌ ಕನ್ನ ಹಾಕಿದ ಕಳ್ಳರು ದೋಚಿದ್ದೆಷ್ಟು ನೋಡಿ!?

Listen to this article

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ನವನಗರದಲ್ಲಿನ ಅಶ್ವಮೇಧ ಪಾರ್ಕ್‌ನಲ್ಲಿನ ಗಣಪತಿ ಕೊರಬು ಅವರ ಮನೆಗೆ ನುಗ್ಗಿದ ಕಳ್ಳರು ಅಲ್ಮೇರಾದ ಸೇಫ್ಟಿ ಲಾಕರ್ ಮೀಟಿ ಒಳಗಿದ್ದ ₹1.50ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ.
ಮನೆಯ ಮುಂಬಾಗಿಲ ಚಿಲಕ ಒಡೆದ ಕಳ್ಳರು ಒಳನುಗ್ಗಿ ಕಳವು ಮಾಡಿದ್ದಾರೆ. ಈ ಬಗ್ಗೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕ್ಯಾನ್ಸರ್ ಖಾಯಿಲೆಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು : ಡಿಎಚ್ಒ ಡಾ.ಬಿ.ಸಿ.ಕರಿಗೌಡರ

eNewsLand Team

ಹುಬ್ಬಳ್ಳಿಯಲ್ಲಿ ಬಯೋ ಡಿಸೇಲ್ ಮಾಫಿಯಾ

eNEWS LAND Team

ಹುಬ್ಬಳ್ಳಿ ಧಾರವಾಡ ಮಾದರಿ‌ ನಗರವಾಗಿ ಮಾಡುವತ್ತ ಪಣ: ಕೇಂದ್ರ ಸಚಿವ ಜೋಶಿ

eNewsLand Team