35 C
Hubli
ಮಾರ್ಚ್ 28, 2023
eNews Land
ಅಪರಾಧ

ಯಾದವಾಡದ ಮಂಜು-ಮಡದಿ ನೆನಪಲ್ಲಿ ಮದ್ಯ ಕುಡಿದು ಸತ್ತ !! ಇದು ಪ್ರೇಮದ‌ ವಿಷ!

Listen to this article

ಇಎನ್ಎಲ್ ಧಾರವಾಡ: ನಾಲ್ಕು ವರ್ಷಗಳ ಹಿಂದೆ ಹೃದಯಾಘಾತದಿಂದ ನಿಧನಳಾದ ಪ್ರೀತಿಯ ಪತ್ನಿ ನೆನಪಿನಲ್ಲಿ ಸಾರಾಯಿ ಕುಡಿಯುತ್ತಿದ್ದ ಯಾದವಾಡದ ಮಂಜುನಾಥ ಯಲ್ಲಪ್ಪ ಕೇಶಗೊಂಡ (45) ನಶೆಯಲ್ಲಿ ಕ್ರಿಮಿನಾಶಕ ಎಣ್ಣೆ ಸೇವಿಸಿ ಮೃತಪಟ್ಟಿದ್ದಾನೆ.

ಹೆಂಡತಿಯನ್ನು ಅತೀವವಾಗಿ ಪ್ರೀತಿಸುತಿದ್ದ ಮಂಜುನಾಥ ಆಕೆ ಅಗಲಿಕೆ ಸಹಿಸಿಕೊಂಡಿರಲಿಲ್ಲ. ಅದೇ ನೆನಪಿನಲ್ಲಿ ಮದಿರೆಯ ಚಟಕ್ಕೆ ದಾಸನಾಗಿದ್ದ. ಮಾ.26 ರಂದು ನಶೆಯಲ್ಲಿ ಕ್ರಿಮಿನಾಶಕ ಎಣ್ಣೆ ಸೇವಿಸಿದ್ದ.

ಅವರನ್ನು ಉಪಚಾರಕ್ಕೆ ಎಂದು ಜಿಲ್ಲಾ ಆಸ್ಪತ್ರೆ ಧಾರವಾಡಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದಾ ಹೆಚ್ಚಿನ ಉಪಚಾರಕ್ಕೆಂದು ಕಿಮ್ಸ್ ಹುಬ್ಬಳ್ಳಿಗೆ ದಾಖಲು ಮಾಡಿದಾಗ ಉಪಚಾರ ಫಲಿಸದೆ ಮಾ. 29 ರಂದು ರಾತ್ರಿ 09:20 ಗಂಟೆಗೆ ಮೃತಪಟ್ಟಿದ್ದಾನೆ.

ಇದನ್ನು ಓದಿ ಬ್ರಾಹ್ಮಣ ವಧು ವರರ ಸಮಾವೇಶ!! ಎಲ್ಲಿ? ಯಾವಾಗ?ಇಲ್ಲಿದೆ ಡಿಟೈಲ್ಸ್

ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶತ್ರು ರಾಷ್ಟ್ರದ ಕ್ರಿಕೆಟ್’ನಲ್ಲೂ ಬೆಟ್ಟಿಂಗ್’ ಹುಬ್ಬಳ್ಳಿಯಲ್ಲಿ ಇದೆಂಥಾ ದಂಧೆ!!

eNEWS LAND Team

ಅವನೂ ಗೆದ್ದಿಲ್ಲ, ಇವನೂ ಸೋತಿಲ್ಲ!! ಬೆಟ್ಟಿಂಗ್ ಮಾಡ್ತಿದ್ದೋರು ಮಾವನ ಮನೆಗೆ!!

eNewsLand Team

ಕಲಘಟಗಿ; ಹೇಳಿದಂತೆ ನೇಣು ಹಾಕೊಂಡು ಸತ್ತ ಡ್ರೈವರ್ ಗಂಗ್ಯಾ!!

eNewsLand Team