31 C
Hubli
ಮಾರ್ಚ್ 28, 2024
eNews Land
ಅಪರಾಧ

ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಹತ್ಯೆ

ಇಎನ್ಎಲ್ ಹುಬ್ಬಳ್ಳಿ: ಸರಳ ವಾಸ್ತು ಸಂಸ್ಥಾಪಕ ಮತ್ತು ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಇಲ್ಲಿನ ಉಣಕಲ್ ಕೆರೆಯ ಬಳಿಯ ಪ್ರೆಸಿಡೆಂಟ್ ಹೊಟೆಲ್ ನಲ್ಲಿ  ಚೂರಿ ಇರಿದು ಹತ್ಯೆ ಮಾಡಲಾಗಿದೆ.

ಇದನ್ನು ಓದಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?

ಮಂಗಳವಾರ ಮಧ್ಯಾಹ್ನ ಹೊಟೆಲ್ ರಿಸೆಪ್ಶನಿಸ್ಟ್ ಬಳಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ಡಿಸಿಪಿ ಸಾಹಿಲ್ ಬಾಗ್ಲಾ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Related posts

ಮೊಬೈಲ್’ನಲ್ಲಿ ಎನಿಡೆಸ್ಕ್ ಡೌನ್ಲೋಡ್ ಮಾಡುವ ಮೊದಲು ಈ ಸುದ್ದಿ ಓದಿ

eNEWS LAND Team

ಧಾರವಾಡ: ಖೋಟಾನೋಟು ಎಣಿಸ್ತಿದ್ದೊರು ಈಗ 1,2,3 ಎಂದು ಕಂಬಿ ಲೆಕ್ಕ ಮಾಡ್ತಿದಾರೆ!

eNewsLand Team

ಇಎನ್ಎಲ್ ಎಕ್ಸಕ್ಲೂಸಿವ್: ವಾಸ್ತು ಪುರುಷ ಮಟಾಶ್ ಹಿಂದಿನ ಮಸಲತ್ತಿನ ಇಂಚಿಂಚು ಇನ್ಫಾರ್ಮೇಶನ್!! ಸ್ಕೆಚ್, ಮಟಾಶ್

eNEWS LAND Team