ಇಎನ್ಎಲ್ ಹುಬ್ಬಳ್ಳಿ: ಸರಳ ವಾಸ್ತು ಸಂಸ್ಥಾಪಕ ಮತ್ತು ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಇಲ್ಲಿನ ಉಣಕಲ್ ಕೆರೆಯ ಬಳಿಯ ಪ್ರೆಸಿಡೆಂಟ್ ಹೊಟೆಲ್ ನಲ್ಲಿ ಚೂರಿ ಇರಿದು ಹತ್ಯೆ ಮಾಡಲಾಗಿದೆ.
ಇದನ್ನು ಓದಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?
ಮಂಗಳವಾರ ಮಧ್ಯಾಹ್ನ ಹೊಟೆಲ್ ರಿಸೆಪ್ಶನಿಸ್ಟ್ ಬಳಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.
ಡಿಸಿಪಿ ಸಾಹಿಲ್ ಬಾಗ್ಲಾ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.