- ಅಣ್ಣಿಗೇರಿ : ಪಟ್ಟಣದ ವಾಲ್ಮೀಕಿ ನಗರದ ನಿವಾಸಿ ಗುಂಡಪ್ಪ ಉಡಚಪ್ಪ ಕೋಳಿವಾಡ (26) ಇಂದು ಮಧ್ಯಾಹ್ನ 1 ಗಂಟೆಗೆ ಮಾನಸಿಕ ಖಿನ್ನತೆ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದ ರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಅಣ್ಣಿಗೇರಿ ಪೊಲೀಸರು ತನಿಖೆ ಕೈಗೊಂಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
previous post