29 C
Hubli
ಏಪ್ರಿಲ್ 26, 2024
eNews Land
ಅಪರಾಧ

ಬ್ಯಾಹಟ್ಟಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಸಾವು

ಹುಬ್ಬಳ್ಳಿ :
ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಚಂದ್ರು ಮರಿಬಸನಗೌಡರ (07), ಗೌತಮ ಮರಿಬಸನಗೌಡರ(10) ಮೃತ ಮಕ್ಕಳು. ರೇವಣಸಿದ್ಧಯ್ಯಾ ಹಿರೇಮಠ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಹೋದರರಿಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತಾಯಿ ಮಗನ ಅಶ್ಲೀಲ ಚಿತ್ರ..ಮೊಬೈಲ್ ಬಳಕೆದಾರರೆ ಎಚ್ಚರ.. ಆನ್ಲೈನ್ ವಿಕೃತಿಗೆ ಬಲಿಯಾದಿರಿ!!

eNEWS LAND Team

ಪೊಲೀಸ್ ಕ್ವಾಟರ್ಸ್’ ನಲ್ಲಿ ಇದ್ದವರನ್ನೇ ಬಿಡದ ಸೈಬರ್ ಖದೀಮರು!! ಹೀಗೆ ಮಾಡೋದಾ ಛೆ..

eNewsLand Team

ಲ್ಯಾಪ್‍ಟಾಪ್‍ ದೋಷ: ಸಿಕ್ತು ₹ 52 ಸಾವಿರ ಪರಿಹಾರ!!

eNewsLand Team