25.4 C
Hubli
ಏಪ್ರಿಲ್ 26, 2024
eNews Land
ಸಂಸ್ಕೃತಿ

66ನೇ ರಾಜ್ಯೋತ್ಸವ: 66 ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಇಎನ್ಎಲ್ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ 66 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 66 ಕನ್ನಡ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ನಾಡಿನ ಹೆಸರಾಂತ ಸಾಹಿತಿಗಳ ಪುಸ್ತಕಗಳನ್ನು ಸಿಎಂ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಾಹಿತಿ ಕಮಲಾ ಹಂಪನಾ, ಹಿರಿಯ ಕವಿಗಳಾದ ಎಚ್. ಎಸ್. ವೆಂಕಟೇಶಮೂರ್ತಿ, ದೊಡ್ಡರಂಗೇಗೌಡ, ಸಪ್ನ ಬುಕ್ ಹೌಸ್ ಮುಖಸ್ಥ ನಿತಿನ್ ಷಾ, ಏಷ್ಯಾನೆಟ್ ಸುವರ್ಣ, ಕನ್ನಡಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

86ನೇ ಸಾಹಿತ್ಯ ಸಮ್ಮೇಳಲ: ಮೂರು ದಿನಗಳ ಕನ್ನಡ ಹಬ್ಬಕ್ಕೆ ಅಧಿಕೃತ ಚಾಲನೆ

eNewsLand Team

ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

eNEWS LAND Team

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ

eNEWS LAND Team