35 C
Hubli
ಮಾರ್ಚ್ 29, 2024
eNews Land
ಸಂಸ್ಕೃತಿ

ಶಿವಾಜಿ ಪ್ರತಿಮೆಗೆ ಸಚಿವ ಜೋಶಿ ಮಾಲಾರ್ಪಣೆ

ಇಎನ್ಎಲ್ ಧಾರವಾಡ: ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಅಂಗವಾಗಿ ಧಾರವಾಡದ ಶಿವಾಜಿ ವೃತ್ತದಲ್ಲಿನ ಪ್ರತಿಮೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಸಮಾಜದ ಮುಖಂಡರು, ಮಹಾನಗರಪಾಲಿಕೆ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

Related posts

ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

eNEWS LAND Team

86ನೇ ಸಾಹಿತ್ಯ ಸಮ್ಮೇಳಲ: ಮೂರು ದಿನಗಳ ಕನ್ನಡ ಹಬ್ಬಕ್ಕೆ ಅಧಿಕೃತ ಚಾಲನೆ

eNewsLand Team

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ

eNEWS LAND Team