27.5 C
Hubli
ಏಪ್ರಿಲ್ 19, 2024
eNews Land

Month : ಡಿಸೆಂಬರ್ 2021

ಆರೋಗ್ಯ

ಗಾಂಧಾರಿ ಮೆಣಸು/ಜೀರಿಗೆ ಮೆಣಸು/ಕಾಡು ಮೆಣಸು ಮೇಲೆ ಎಲ್ಲರ ಕಣ್ಣು!!!

eNEWS LAND Team
ಇಎನ್ಎಲ್ ಡೆಸ್ಕ್ :  ಗಾಂಧಾರಿ ಮೆಣಸು/ಜೀರಿಗೆ ಮೆಣಸು/ಕಾಡು ಮೆಣಸಿಗೆ ಇತ್ತೀಚೆಗೆ ಎಲ್ಲಿಲ್ಲದ ಬೇಡಿಕೆ. ಕಾಡುಗಳಲ್ಲಿ, ತೋಟಗಳಲ್ಲಿ ತನ್ನಿಷ್ಟಕ್ಕೆ ತಾನೇ ಹುಟ್ಟಿ ಯಾವುದೇ ಆರೈಕೆ ಇಲ್ಲದ ಬೆಳೆಯುತ್ತಿದ್ದಈ ಮೆಣಸಿನ ಗಿಡದ ಮೇಲೆ ಈಗ ಎಲ್ಲರ ಕಣ್ಣು....
ಆರೋಗ್ಯ

ಸಕ್ಕರೆ ಖಾಯಿಲೆಗೆ ಬದನೆಕಾಯಿ ಉಪಯುಕ್ತ

eNEWS LAND Team
ಇಎನ್ಎಲ್ ಡೆಸ್ಕ್: ಮಧುಮೇಹಿಗಳಿಗೆ ಬದನೆ ತುಂಬಾ ಉಪಯುಕ್ತವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಬದನೆಕಾಯಿ ಪಿಷ್ಟರಹಿತ ತರಕಾರಿ ಎಂದು ಕರೆಯಲಾಗುತ್ತದೆ. ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ ಎಂಬುದಕ್ಕೆ ಹಲವು ಕಾರಣಗಳಿವೆ. ಇತ್ತೀಚಿನ...
ರಾಜಕೀಯ

ಕಾಂಗ್ರೆಸ್ಸಿನದ್ದು ಬೀಳುವ ಬಾವುಟ; ಆರ್. ಅಶೋಕ ವ್ಯಂಗ್ಯ

eNewsLand Team
ಇಎನ್ಎಲ್ ಧಾರವಾಡ: ಕಾಂಗ್ರೆಸ್ಸಿನದ್ದು ಬೀಳುವ ಬಾವುಟ, ಅದರಡಿ ಕೆಲಸ ಮಾಡುತ್ತಿರುವ ಕಂದಾಯ‌ ಸಚಿವ ಆರ್.ಅಶೋಕ ಹಗಲುಗನಸು ಕಾಣುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಹುಬ್ಬಳ್ಳಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ 137ನೇ...
ಸಣ್ಣ ಸುದ್ದಿ

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ‌ಗೆ ಸನ್ಮಾನ, ಯಾಕೆ ಗೊತ್ತಾ?

eNEWS LAND Team
ಇಎನ್ಎಲ್ ಧಾರವಾಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯಲ್ಲಿ ಆರಂಭವಾದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಸುದ್ದಿ

ಕುಮಾರಸ್ವಾಮಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ; ಸಿಎಂ ಬೊಮ್ಮಾಯಿ‌ ಹೀಗೆ ಹೇಳಿದ್ಯಾಕೆ!?

eNewsLand Team
ಕುಮಾರಸ್ವಾಮಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ; ಸಿಎಂ ಬೊಮ್ಮಾಯಿ‌ ಹೀಗೆ ಹೇಳಿದ್ಯಾಕೆ!? ಇಎನ್ಎಲ್ ಧಾರವಾಡ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಸಂಘಟನೆ,ಮುಂಬರೋ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ...
ಜಿಲ್ಲೆ

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಆರಂಭ

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಮೊದಲ ಹಂತದ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪೂರ್ಣ ಕುಂಭದೊಂದಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಹೋಟೆಲ್ ಆವರಣಕ್ಕೆ ಕರೆತಂದ ಮಹಿಳಾ ಕಾರ್ಯಕರ್ತೆಯರು ಕರತಂದರು....
ಜಿಲ್ಲೆ ರಾಜ್ಯ

ಬಿಜೆಪಿಗೆ ಕಾಂಗ್ರೆಸ್ ಗುನ್ನಾ!! ಪಾಲಿಕೆ ಆವರಣದಲ್ಲೆ ತ್ಯಾಜ್ಯ ಸುರಿದ್ರು!!!

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಕಾಂಗ್ರೆಸ್ ಠಕ್ಕರ್ ನೀಡಿದೆ.   ಮಹಾನಗರದ ಅಶುಚಿತ್ವ ಖಂಡಿಸಿ ಮಹಾನಗರ ಪಾಲಿಕೆ ಕಚೇರಿ ಆವರಣಕ್ಕೆ ಎರಡು ಟ್ರ್ಯಾಕ್ಟರ್ ನಲ್ಲಿ ತ್ಯಾಜ್ಯ ತಂದು ಒಂದು...
ಸುದ್ದಿ

ತಾಂತ್ರಿಕ ದೋಷ: ಕಾರ್ಯಕಾರಿಣಿಗೆ‌ ಸಿಎಂ ಬರೋದು ಲೇಟಾಗತ್ತೆ

eNEWS LAND Team
ಇಎನ್ಎಲ್ ಧಾರವಾಡ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ‌ ವಿಮಾನ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರದ್ದಾಗಿದೆ. ಬೆಳಗ್ಗೆ 9.45 ಕ್ಕೆ ಹುಬ್ಬಳ್ಳಿಗೆ ವಿಮಾನ ಬರಬೇಕಿತ್ತು. ಆದರೆ ಈಗ ಸಿಎಂ ಬಸವರಾಜ...
ಸುದ್ದಿ

ಹುಬ್ಬಳ್ಳಿಯಲ್ಲಿ ಹರಿದ ನೆತ್ತರು! ಇಬ್ಬರಿಗೆ‌ ಚಾಕು ಇರಿತ, ಪೊಲೀಸ್ ಬೇಟೆ ಶುರು!!

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿಯಲ್ಲಿ ಸೋಮವಾರ ರಾತ್ರಿ ನೆತ್ತರು ಹರಿದಿದೆ. ನಗರದ ಎರಡು ಕಡೆಗಳಲ್ಲಿ ಚಾಕು ಇರಿತವಾಗಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಶ್ಚಂದ್ರ ಕಾಲೋನಿಯಲ್ಲಿ ರಾಜಶೇಖರ್ ಅಯ್ಯರ್(40 ) ಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ....
ಸುದ್ದಿ

ಹುಬ್ಬಳ್ಳಿ ಎಂ.ಜಿ. ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಶಾಸಕ ಪ್ರಸಾದ ಅಬ್ಬಯ್ಯ ಸೂಚನೆ

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ದುರ್ಗದಬೈಲ್ ಹತ್ತಿರದ ಎಂ. ಜಿ. ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲನೆ ಮಾಡಿದರು.   ಎಂ. ಜಿ. ಮಾರುಕಟ್ಟೆಯಲ್ಲಿನ...