ಶಾಂತಿ ಸುವ್ಯವಸ್ಥೆ ಕಾಪಾಡಲು ಸಿಎಂ ಬೊಮ್ಮಾಯಿ ಹೇಳಿದ್ಯಾಕೆ ಗೊತ್ತಾ?
ಇಎನ್ಎಲ್ ಬೆಂಗಳೂರು : ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...