37 C
Hubli
ಏಪ್ರಿಲ್ 25, 2024
eNews Land

Month : ಏಪ್ರಿಲ್ 2022

ರಾಜಕೀಯ

ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು: ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team
ಇಎನ್ಎಲ್ ನವದೆಹಲಿ: ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕಾಂಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ...
ಸುದ್ದಿ

ತಂದೆ-ತಾಯಿ ಜೀವಂತ ದೇವರು ಪೂಜ್ಯತೆಯಿಂದ ಕಾಣಿರಿ : ಬಸವಲಿಂಗಸ್ವಾಮಿ

eNEWS LAND Team
ಇಎನ್ಎಲ್ ಕಲಘಟಗಿ: ತಂದೆ-ತಾಯಿ ಜೀವಂತ ದೇವರು, ಪೂಜ್ಯತೆಯಿಂದ ಕಾಣಿರಿ, ಗಣಪತಿ ಚರಿತ್ರೆಯಲ್ಲಿ ಶಿವ-ಪಾರ್ವತಿಯನ್ನು ಪೂಜಿಸಿ ಗಣಗಳ ಅಧಿಪತಿಯಾಗಿದ್ದನ್ನು ಕಾಣುತ್ತೇವೆ ಎಂದರು. ತುಮರಿಕೊಪ್ಪ ವ ರಂಗಾಪೂರ ಗ್ರಾಮದ ಗಣಪತಿ ಜಾತ್ರಾ ಮಹೋತ್ಸವ. ಇಲ್ಲಿದೆ ಕಂಪ್ಲೀಟ್ ಮಾಹಿತಿ...
ಸುದ್ದಿ

ಬದುಕಿನಲ್ಲಿ ಸಾಧಿಸಲು ಆರೋಗ್ಯ ಮುಖ್ಯ : ಸಿ.ಎಮ್.ನಿಂಬಣ್ಣವರ

eNEWS LAND Team
ಇಎನ್ಎಲ್ ಕಲಘಟಗಿ: ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಆರೋಗ್ಯವೇ ಮುಖ್ಯ. ಆದ್ದರಿಂದ ಇದು ಕರ್ನಾಟಕ ಹಾಗೂ ಭಾರತ ಸರ್ಕಾರದ ಜನೋಪಯೋಗಿ ಕಾರ್ಯಕ್ರಮ ಎಂದರು. ಸ್ಥಳೀಯ ತಾಲೂಕಾ ಆಸ್ಪತ್ರೆ ಆವರಣದಲ್ಲಿ ಜರುಗಿದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ...
ಸುದ್ದಿ

ತುಮರಿಕೊಪ್ಪ ವ ರಂಗಾಪೂರ ಗ್ರಾಮದ ಗಣಪತಿ ಜಾತ್ರಾ ಮಹೋತ್ಸವ. ಇಲ್ಲಿದೆ ಕಂಪ್ಲೀಟ್ ಮಾಹಿತಿ

eNEWS LAND Team
ಇಎನ್ಎಲ್ ಕಲಘಟಗಿ: ತಾಲೂಕಿನ ತುಮರಿಕೊಪ್ಪ ವ ರಂಗಾಪೂರ ಗ್ರಾಮದ ಶ್ರೀ ಗಣಪತಿ ದೇವರ 5ನೇ ಜಾತ್ರಾ ಮಹೋತ್ಸವ ಇದೇ ಏ.26 ಮಂಗಳವಾರ ಜರುಗಲಿದೆ. ಬೆಳಿಗ್ಗೆ ಕುಂಭಮೇಳ, ಸಕಲ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ...
ಸುದ್ದಿ

ಮುಂಬೈಗೆ ಓಡಿಹೋಗಿದ್ದ ಹುಬ್ಬಳ್ಳಿ ಗಲಭೆಕೋರ ವಾಸೀಂ ಅಂದರ್! ಕಾರ್ಯಾಚರಣೆ ಹೇಗಿತ್ತು ಗೊತ್ತಾ?

eNewsLand Team
 ಇಎನ್ಎಲ್ ಹುಬ್ಬಳ್ಳಿ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಬಿಂಬಿತವಾಗಿರುವ ಪ್ರಮುಖ ಆರೋಪಿ  ವಾಸಿಮ್ ಪಠಾಣ್‌ನನ್ನು ಗುರುವಾರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮುಂಬೈನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು,...
ಸುದ್ದಿ

ಐಎನ್‌ಎಸ್ ವಾಗ್ಶೀರ್ ಲೋಕಾರ್ಪಣೆ

eNewsLand Team
ಇಎನ್ಎಲ್ ಡೆಸ್ಕ್: ಭಾರತೀಯ ನೌಕಾದಳ ಸಾಮರ್ಥ್ಯ ಮತ್ತಷ್ಟು ಹೆಚ್ಚಳವಾಗಿದ್ದು, ಐಎನ್‌ಎಸ್ ವಾಗ್ಶೀರ್ ಜಲಾಂತರ್ಗಾಮಿ ನೌಕೆ ಬುಧವಾರ ಲೋಕಾರ್ಪಣೆಯಾಗಿದೆ. ಈ ಹಿಂದೆ ಪ್ರಾಜೆಕ್ಟ್ 75ರ ಅಡಿಯಲ್ಲಿ ನಿರ್ಮಾಣವಾಗಿದ್ದ ಆರು ಫ್ರೆಂಚ್ ಸ್ಕಾರ್ಪಿನ್-ಕ್ಲಾಸ್ ಜಲಾಂತರ್ಗಾಮಿ ನೌಕೆಗಳಲ್ಲಿ ಆರನೇ...
ಸುದ್ದಿ

ಕನ್ನಡ ಭಾಷೆಗೆ ಆದ್ಯತೆ ಕೊಡೋನಾ, ಬೇರೆ ಭಾಷೆ ಪ್ರೀತಿಸೋಣ: ಸಿ.ಎಮ್.ನಿಂಬಣ್ಣವರ

eNEWS LAND Team
ಇಎನ್ಎಲ್ ಕಲಘಟಗಿ: ಕನ್ನಡ ಸಾಹಿತ್ಯವು ಅತೀ ಮೌಲ್ಯಯುತವಾಗಿದೆ, ಆದ್ದರಿಂದ ಇದು ಕನ್ನಡಾಂಬೆಯನ್ನು ಪೂಜಿಸುವ ಕಾರ್ಯಕ್ರಮವಾಗಿದೆ ಎಂದ ಶಾಸಕ ನಿಂಬಣ್ಣವರ. ಇದನ್ನೂ ಓದಿ:ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಾಗ ತಹಸೀಲ್ದಾರ ಯಲ್ಲಪ್ಪ ಗೊಣ್ಣೆನ್ನವರ  ಏನ..ಹೇಳ್ಯಾರ್ ನೋಡ್ರಿ!...
ಸುದ್ದಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಾಗ ತಹಸೀಲ್ದಾರ ಯಲ್ಲಪ್ಪ ಗೊಣ್ಣೆನ್ನವರ  ಏನ..ಹೇಳ್ಯಾರ್ ನೋಡ್ರಿ!

eNEWS LAND Team
ನೀರು-ವಿದ್ಯುತ್ ರಕ್ಷಣೆ ನಮ್ಮೆಲ್ಲರ ಹೊಣೆ: ತಹಸೀಲ್ದಾರ ಯಲ್ಲಪ್ಪ ಗೊಣ್ಣೆನ್ನವರ ಇಎನ್ಎಲ್ ಕಲಘಟಗಿ: ತಾಲೂಕಿನ ಎಮ್ಮೆಟ್ಟಿ ಗ್ರಾಮದ ಕಡೆ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮಕ್ಕೆ ಆಗಮಿಸಿದ ಕಂದಾಯ ಇಲಾಖೆ ದಂಡು. ವಿದ್ಯುತ್-ನೀರು ನಮ್ಮ ನಿತ್ಯ...
ಸುದ್ದಿ

ಕಾಮಸಮುದ್ರ ಗ್ರಾಮದಲ್ಲಿ ಅದ್ಧೂರಿ ಅಂಬೇಡ್ಕರ ಜಯಂತಿ

eNEWS LAND Team
ಇಎನ್ಎಲ್ ಬಂಗಾರಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಜೈ ಭೀಮ್ ಸೇನೆಯ ವತಿಯಿಂದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ 131 ನೇ ಜನ್ಮ ದಿನಾಚರಣೆ ಆಚರಿಸಲಾಯಿತು, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಮಸಮುದ್ರ ಪೊಲೀಸ್...
ಸುದ್ದಿ

ಕಲಘಟಗಿಯಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆ ಇಲ್ಲ : ಶಾಸಕ ನಿಂಬಣ್ಣವರ

eNEWS LAND Team
ದೇಶದ ಮೊಟ್ಟ ಮೊದಲ ಕಾನೂನು ಮಂತ್ರಿ ಬಾಬಾ ಸಾಹೇಬ ಅಂಬೇಡ್ಕರ್  ಇಎನ್ಎಲ್ ಕಲಘಟಗಿ: ಡಾ.ಬಿ.ಆರ್.ಅಂಬೇಡ್ಕರವರು ಅನೇಕ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಸಂವಿಧಾನ ರಚನೆ ಮಾಡಿದರು. ಅವರ ಪ್ರಭುದ್ಧತೆಯನ್ನು ಅರಿತು ದೇಶದ ಮೊಟ್ಟ ಮೊದಲ...