23 C
Hubli
ಮಾರ್ಚ್ 19, 2024
eNews Land

Month : ಮೇ 2022

ಸುದ್ದಿ

ರೈಲಿನಲ್ಲಿ ₹ 4.72ಲಕ್ಷ ಮೌಲ್ಯದ ಚಿನ್ನಾಭರಣ ಕಳವು

eNewsLand Team
ಇಎನ್ಎಲ್ ಹುಬ್ಬಳ್ಳಿ  ಮೈಸೂರಿನಿಂದ ರೈಲಿನಲ್ಲಿ ಹುಬ್ಬಳ್ಳಿಗೆ ಬರುತ್ತಿದ್ದ ಮೈಸೂರಿನ ಪ್ರೇಮಾ ಗೋಕಾಕ ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹4.72 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಆಗಿದೆ. ಅವರು ಮೈಸೂರು–ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ಈ...
ಸುದ್ದಿ

ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ : ಮುಖ್ಯಮಂತ್ರಿ ಬೊಮ್ಮಾಯಿ

eNewsLand Team
ಇಎನ್ಎಲ್ ಬೆಂಗಳೂರು: ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲಿ ಯೋಜನೆಯಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಸುದ್ದಿ

ವಿಧಾನ ಪರಿಷತ್ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ-2022 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…

eNEWS LAND Team
ಯಾವುದೇ ನಾಮಪತ್ರ ವಾಪಸ್ಸು ಇಲ್ಲ ಏಳು ಅಭ್ಯರ್ಥಿಗಳು ಕಣದಲ್ಲಿ ಇಎನ್ಎಲ್ ಧಾರವಾಡ: ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವ್ಯದೇ ಅಭ್ಯರ್ಥಿಗಳು ನಾಮಪತ್ರ...
ಸುದ್ದಿ

ಯೋಗ ಮಾಡೋಕೆ ಮೈಸೂರಿಗೆ ಬರ್ತಾರೆ ಪ್ರಧಾನಿ ನರೇಂದ್ರ ಮೋದಿಜಿ!

eNewsLand Team
ಮೈಸೂರಿನಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ ಇಎನ್ಎಲ್ ಬೆಂಗಳೂರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ...
ಕ್ರೀಡೆ ಸುದ್ದಿ

ಚೊಚ್ಚಲ ಪ್ರವೇಶದಲ್ಲೇ ಗುಜರಾತ್ ಟೈಟನ್ಸ್’ಗೆ ಚಾಂಪಿಯನ್ ಪಟ್ಟ!!

eNewsLand Team
ಹದಿನಾಲ್ಕು ವರ್ಷಗಳ ರಾಜಸ್ಥಾನ ರಾಯಲ್ಸ್ ಕನಸು ಭಗ್ನ ಇಎನ್ಎಲ್ ಸ್ಪೋರ್ಟ್ಸ್ ಕ್ಲಬ್ : ಐಪಿಎಲ್ ಚೊಚ್ಚಲ ಪ್ರವೇಶದಲ್ಲೇ ಗುಜರಾತ್ ಟೈಟನ್ಸ್ ಚಾಂಪಿಯನ್ ಪಟ್ಟ‌ ಅಲಂಕರಿಸಿದೆ. ಮೊದಲ ಆವೃತ್ತಿಯ ಚಾಂಪಿಯನ್ ರಾಜಸ್ಥಾನ ರಾಯಲ್ಸ್’ನ್ನು 7 ವಿಕೆಟ್‌...
ಸುದ್ದಿ

ಸಿದ್ದರಾಮಯ್ಯ‌ ಗಂಜಿಕೇಂದ್ರ ಹುಡುಕಿ ಹೊರಟಿದ್ದಾರೆ!; ಕೇಂದ್ರ ಸಚಿವ ಜೋಶಿ ಹೀಗೆ ಹೇಳಿದ್ಯಾಕೆ??

eNewsLand Team
ಇಎನ್ಎಲ್ ಹುಬ್ಬಳ್ಳಿ: ಸಿದ್ದರಾಮಯ್ಯ ತಮ್ಮ ಹೊಟ್ಟೆಪಾಡಿಗಾಗಿ ಗಂಜಿ ಕೇಂದ್ರ ಹುಡುಕಿಕೊಂಡು ಹೊರಟಿದ್ದು, ರಾಜಕೀಯ ಪುನರ್ವಸತಿಗಾಗಿ ಆರ್ ಎಸ್ ಎಸ್ ಮೂಲದ ಬಗ್ಗೆ ಪ್ರಶ್ನೆ‌ ಮಾಡುತ್ತ ಟೀಕಿಸುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ...
ಸುದ್ದಿ

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರರಾಗಿ ಈರೇಶ ಅಂಚಟಗೇರಿ ಉಪಮಹಾಪೌರರಾಗಿ ಉಮಾ ಮುಕುಂದ್ ಆಯ್ಕೆ

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾಗಿ ಈರೇಶ ಅಂಚಟಗೇರಿ, ಉಪಮಹಾಪೌರರಾಗಿ ಉಮಾ ಮುಕುಂದ ಬಹುಮತದಿಂದ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ,ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದರು. ಮಹಾನಗರಪಾಲಿಕೆ ಸಭಾಂಗಣದಲ್ಲಿ ಇಂದು ನಡೆದ...
ಸುದ್ದಿ

ಹು-ಧಾ ಮೇಯರ್, ಉಪಮೇಯರ್ ಯಾರು? ಇಲ್ಲಿದೆ ನೋಡಿ, ಅಂಚಟಗೇರಿ ಬಹುತೇಕ ಖಚಿತ

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಬಂದು ಒಂಬತ್ತು ತಿಂಗಳ ಬಳಿಕ 21ನೇ ಅವಧಿಯ ಪಾಲಿಕೆ ಮೇಯರ್‌ ಹಾಗೂ ಉಪಮೇಯರ್‌ ಚುನಾವಣೆ ಇಂದು ನಡೆಯಲಿದ್ದು, ವೀರೇಶ ಆಂಚಟಗೇರಿ ಮೇಯರ್ ಆಗಿ ಆಯ್ಕೆಯಾಗುವುದು...
ಆರೋಗ್ಯ ಸುದ್ದಿ

ಕಿಮ್ಸ್‌ನಲ್ಲಿ ಪ್ರಥಮ ಬಾರಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ: ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂತರತಾನಿ

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ ಮಾಡಲಾಗಿದ್ದು, ಆ ಮೂಲಕ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯನ್ನು ಮಾಡಿದ ಕೀರ್ತಿ...
ಸುದ್ದಿ

ನದಿಗೆ ಬಿದ್ದ ಸೈನಿಕರ ವಾಹನ; ಏಳು ಸೈನಿಕರು ಹುತಾತ್ಮ

eNewsLand Team
ಇಎನ್ಎಲ್ ಲೇಹ್: ತುರ್ತುಕ್ ಸೆಕ್ಟರ್‌ನ ಶ್ಯೋಕ್ ನದಿಗೆ ವಾಹನ ಬಿದ್ದ ಪರಿಣಾಮ 7 ಸೈನಿಕರು ಹುತಾತ್ಮರಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. 26 ಸೈನಿಕರ ತಂಡವು ಪಾರ್ತಾಪುರದ ಟ್ರಾನ್ಸಿಟ್ ಕ್ಯಾಂಪ್‍ನಿಂದ ಉಪವಲಯದ ಹನೀಫ್‍ಗೆ ತೆರಳುತ್ತಿತ್ತು. ಈ...