ಇಎನ್ಎಲ್ ಕಲಘಟಗಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಇವರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ನಾಗರಾಜ ಛಬ್ಬಿ ಗೆಳೆಯರ ಬಳಗ, ಕಾಂಗ್ರೆಸ್ ಮುಖಂಡರು ಮತ್ತು ವಕೀಲ ಅಣ್ಣಪ್ಪ ಓಲೇಕಾರ...
ಇಎನ್ಎಲ್ ಹುಬ್ಬಳ್ಳಿ: ಅಮೇರಿಕಾದ ಡಾಲರ್ ಎದುರು ಭಾರತದ ರುಪಾಯಿ ಗುರುವಾರ ಸಾರ್ವಕಾಲಿಕ ಕನಿಷ್ಠ ಮಟ್ಟ 78.32 ರು.ಗೆ ಇಳಿಕೆಯಾಗಿದೆ. ಗುರುವಾರ ಭಾರತೀಯ ಷೇರು ಮಾರುಕಟ್ಟೆಗಳು ಪುಟಿದೆದ್ದಿವೆ. ಆದರೆ ಒಟ್ಟಾರೆ ಕಾರ್ಯಕ್ಷಮತೆಯು ಮುಂದೆ ಹೆಚ್ಚಿನ ಕುಸಿತವನ್ನು...
ಇಎನ್ಎಲ್ ಡೆಸ್ಕ್: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದ ಪರಿಣಾಮ ದೇಶ ಸ್ಮಶಾನವಾಗಿದೆ. ಸಾಕಷ್ಟು ಮಕ್ಕಳು ಸೇರಿ ಸಾವಿರಾರು ಜನ ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಅಲ್ಲೀಗ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿಯಿದೆ. ಸಾವಿರಾರು...
ಇಎನ್ಎಲ್ ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ...
ಯೋಗಕ್ಕೆ ಜಾತಿ ಭೇದ ಇಲ್ಲ: ಭಾಗ್ಯಶ್ರಿ ಜಾಗೀರದಾರ ಇಎನ್ಎಲ್ ಕಲಘಟಗಿ: ಯೋಗವು ಜೀವನದ ಆರೋಗ್ಯಕ್ಕೆ ಹಾಗೂ ಏಕಾಗ್ರತೆಗೆ ಅತೀ ಅವಶ್ಯವಾಗಿದೆ. ಇದಕ್ಕೆ ಜಾತಿ ಭೇದ ಇಲ್ಲ ಎಂದರು. ಲಿಂಕ್ ನೋಡಿ https://youtu.be/nL7yEmSZ3jY ಸ್ಥಳೀಯ ಬಿಸರಳ್ಳಿ...
ಇಎನ್ಎಲ್ ಅಣ್ಣಿಗೇರಿ: ಕಳೆದ ಹಲವಾರು ವರ್ಷಗಳಿಂದ ರಾಡಿಹಳ್ಳದ ಪ್ರವಾಹದಿಂದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಭೂಮಿ ನಾಶವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹಳ್ಳದ ಸುತ್ತಮುತ್ತಲಿನ ಗ್ರಾಮಗಳ ರೈತರು ರಾಡಿಹಳ್ಳದ...
ಇಎನ್ಎಲ್ ಅಣ್ಣಿಗೇರಿ: ತಾಲೂಕಿನ 9 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ಯಾಸ ಸಿಲೆಂಡರ್ ವಿತರಿಸುವ ಮಹಿಳಾ ಎಜೇನ್ಸಿ ವಿತರಕರು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಪ್ರಮಾಣದಲ್ಲಿ ಗ್ಯಾಸ ಬಳಕೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...
ಇದನ್ನೂ ನೋಡಿ https://youtu.be/jgBxOCNx2xM ಇಎನ್ಎಲ್ ಧಾರವಾಡ: ಪತ್ರಿಕಾ ವಿತರಕರು ಸ್ಥಳೀಯ ಪತ್ರಿಕೆಗಳ ವಿತರಣೆ ಮಾಡುವಾಗಿ ಎಲ್ಲ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ. ನಮ್ಮ ಸಮಸ್ಯೆಗಳನ್ನು ಕೇಳಲು ಸಂಘಟನೆ ಅವಶ್ಯವಾಗಿದೆ. ನಗರ, ತಾಲೂಕು, ಗ್ರಾಮೀಣ ಮಟ್ಟದಲ್ಲಿ ವಿತರಕರ...
ಜಿಲ್ಲೆಯ 21 ಮತಗಟ್ಟೆಗಳ ಮಾಹಿತಿ ಇಎನ್ಎಲ್ ಹುಬ್ಬಳ್ಳಿ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಳೆ ಜೂನ್ 13 ರಂದು ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 6445...