25.9 C
Hubli
ಏಪ್ರಿಲ್ 29, 2024
eNews Land

Month : ಜೂನ್ 2022

ಸುದ್ದಿ

ಇ.ಡಿ ಮೂಲಕ ಕೇಂದ್ರ ಸರ್ಕಾರ ದಬ್ಬಾಳಿಕೆ: ಅಣ್ಣಪ್ಪ ಓಲೇಕಾರ

eNEWS LAND Team
ಇಎನ್ಎಲ್ ಕಲಘಟಗಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಇವರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ನಾಗರಾಜ ಛಬ್ಬಿ ಗೆಳೆಯರ ಬಳಗ, ಕಾಂಗ್ರೆಸ್ ಮುಖಂಡರು ಮತ್ತು ವಕೀಲ ಅಣ್ಣಪ್ಪ ಓಲೇಕಾರ...
ಆರ್ಥಿಕತೆ ಸುದ್ದಿ

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರುಪಾಯಿ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಅಮೇರಿಕಾದ ಡಾಲರ್ ಎದುರು ಭಾರತದ ರುಪಾಯಿ ಗುರುವಾರ ಸಾರ್ವಕಾಲಿಕ ಕನಿಷ್ಠ ಮಟ್ಟ 78.32 ರು.ಗೆ ಇಳಿಕೆಯಾಗಿದೆ. ಗುರುವಾರ ಭಾರತೀಯ ಷೇರು ಮಾರುಕಟ್ಟೆಗಳು ಪುಟಿದೆದ್ದಿವೆ. ಆದರೆ ಒಟ್ಟಾರೆ ಕಾರ್ಯಕ್ಷಮತೆಯು ಮುಂದೆ ಹೆಚ್ಚಿನ ಕುಸಿತವನ್ನು...
ವಿದೇಶ ಸುದ್ದಿ

ಭೂಕಂಪ; ತಾಲಿಬಾನ್ ಅಫ್ಘಾನಿಸ್ತಾನ ಸ್ಮಶಾನ, ತುತ್ತು ಅನ್ನಕ್ಕೂ ತತ್ವಾರ!!

eNewsLand Team
ಇಎನ್ಎಲ್ ಡೆಸ್ಕ್: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದ ಪರಿಣಾಮ ದೇಶ ಸ್ಮಶಾನವಾಗಿದೆ. ಸಾಕಷ್ಟು ಮಕ್ಕಳು ಸೇರಿ ಸಾವಿರಾರು ಜನ ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಅಲ್ಲೀಗ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿಯಿದೆ. ಸಾವಿರಾರು...
ಮಹಿಳೆ ರಾಜ್ಯ

ಸ್ತ್ರೀಶಕ್ತಿ ಸಂಘದಲ್ಲಿದ್ದಿರಾ? ಇಲ್ಲಿದೆ ಗುಡ್ ನ್ಯೂಸ್‌ ಅಕ್ಟೋಬರ್ 2ಕ್ಕೆ..

eNewsLand Team
ಇಎನ್ಎಲ್ ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ...
ಸುದ್ದಿ

ಕೂಲಿಕಾರರೊಂದಿಗೆ ಯೋಗದಿನ ಆಚರಿಸಿದ ತಾ.ಪಂ ಇ.ಓ ಭಾಗ್ಯಶ್ರಿ ಜಾಗೀರದಾರ

eNEWS LAND Team
ಯೋಗಕ್ಕೆ ಜಾತಿ ಭೇದ ಇಲ್ಲ: ಭಾಗ್ಯಶ್ರಿ ಜಾಗೀರದಾರ ಇಎನ್ಎಲ್ ಕಲಘಟಗಿ: ಯೋಗವು ಜೀವನದ ಆರೋಗ್ಯಕ್ಕೆ ಹಾಗೂ ಏಕಾಗ್ರತೆಗೆ ಅತೀ ಅವಶ್ಯವಾಗಿದೆ. ಇದಕ್ಕೆ ಜಾತಿ ಭೇದ ಇಲ್ಲ ಎಂದರು. ಲಿಂಕ್ ನೋಡಿ https://youtu.be/nL7yEmSZ3jY ಸ್ಥಳೀಯ ಬಿಸರಳ್ಳಿ...
ಸುದ್ದಿ

ರಾಡಿಹಳ್ಳ ಹೋರಾಟ ಸಮಿತಿಯಿಂದ ಪ್ರವಾಹದ ಸಮಸ್ಯೆಗೆ ಆಗ್ರಹ

eNEWS LAND Team
  ಇಎನ್ಎಲ್ ಅಣ್ಣಿಗೇರಿ: ಕಳೆದ ಹಲವಾರು ವರ್ಷಗಳಿಂದ ರಾಡಿಹಳ್ಳದ ಪ್ರವಾಹದಿಂದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಭೂಮಿ ನಾಶವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹಳ್ಳದ ಸುತ್ತಮುತ್ತಲಿನ ಗ್ರಾಮಗಳ ರೈತರು ರಾಡಿಹಳ್ಳದ...
ಸುದ್ದಿ

ಅಣ್ಣಿಗೇರಿ: ಭಾರತ ಗ್ಯಾಸ ವಿತರಕರ ಪ್ರಗತಿ ಪರಿಶೀಲನಾ ಸಭೆ

eNEWS LAND Team
ಇಎನ್ಎಲ್ ಅಣ್ಣಿಗೇರಿ: ತಾಲೂಕಿನ 9 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ಯಾಸ ಸಿಲೆಂಡರ್ ವಿತರಿಸುವ ಮಹಿಳಾ ಎಜೇನ್ಸಿ ವಿತರಕರು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಪ್ರಮಾಣದಲ್ಲಿ ಗ್ಯಾಸ ಬಳಕೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...
ಸುದ್ದಿ

ಪ್ರತಿಯೊಬ್ಬ ಪತ್ರಿಕಾ ವಿತರಕರು ಒಕ್ಕೂಟದ ಕೈ ಬಲಪಡಿಸಬೇಕು: ನಾಗರಾಜ ಕುಲಕರ್ಣಿ. ಪತ್ರಿಕಾ ವಿತರಕರು ನೋಡಲೇಬೇಕಾದ ಸುದ್ದಿ

eNEWS LAND Team
ಇದನ್ನೂ ನೋಡಿ https://youtu.be/jgBxOCNx2xM ಇಎನ್ಎಲ್ ಧಾರವಾಡ: ಪತ್ರಿಕಾ ವಿತರಕರು ಸ್ಥಳೀಯ ಪತ್ರಿಕೆಗಳ ವಿತರಣೆ ಮಾಡುವಾಗಿ ಎಲ್ಲ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ. ನಮ್ಮ ಸಮಸ್ಯೆಗಳನ್ನು ಕೇಳಲು ಸಂಘಟನೆ ಅವಶ್ಯವಾಗಿದೆ. ನಗರ, ತಾಲೂಕು, ಗ್ರಾಮೀಣ ಮಟ್ಟದಲ್ಲಿ ವಿತರಕರ...
ಸುದ್ದಿ

ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ-2022. ಜಿಲ್ಲೆಯ 21 ಮತಗಟ್ಟೆಗಳ ಮಾಹಿತಿ ಇಲ್ಲಿದೆ ನೋಡಿ

eNEWS LAND Team
ಜಿಲ್ಲೆಯ 21 ಮತಗಟ್ಟೆಗಳ ಮಾಹಿತಿ ಇಎನ್ಎಲ್ ಹುಬ್ಬಳ್ಳಿ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಳೆ ಜೂನ್ 13 ರಂದು ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 6445...