30 C
Hubli
ಮಾರ್ಚ್ 19, 2024
eNews Land

Month : ಜುಲೈ 2022

ಸಣ್ಣ ಸುದ್ದಿ

ಸಿಎ ಪಾಸಾದ ತುಮರಿಕೊಪ್ಪ ಪ್ರತಿಭೆ: ಕ್ಲೇವನ್ ಡಯಾಸ್

eNEWS LAND Team
ಇಎನ್ಎಲ್ ಕಲಘಟಗಿ: ತಾಲೂಕಿನ ತುಮರಿಕೊಪ್ಪ ಗ್ರಾಮದ ಕ್ಲೇವನ್ ಡಯಾಸ್ ಮೇ ತಿಂಗಳಿನಲ್ಲಿ ನಡೆದ ಚಾರ್ಟಡ್ ಅಕೌಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತುಮರಿಕೊಪ್ಪ ಗ್ರಾಮದ ಸಂತ ಝೇವಿಯರ‍್ಸ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು...
ಸುದ್ದಿ

“ಪತ್ರಿಕೋದ್ಯಮ ರತ್ನ” ಪ್ರಭುಲಿಂಗಪ್ಪ ರಂಗಾಪೂರ

eNEWS LAND Team
ಇಎನ್ಎಲ್ ಕಲಘಟಗಿ: ತಾಲೂಕಿನ ಹಿರೇಹೊನ್ನಿಹಳ್ಳಿ ಗ್ರಾಮದ ಪತ್ರಕರ್ತ ಪ್ರಭುಲಿಂಗಪ್ಪ ವಿ ರಂಗಾಪೂರ ಅವರು ಪತ್ರಿಕೋದ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಷ್ಟ್ರಜಾಗೃತಿಯ ದೈನಿಕ ವಾದ “ಹೊಸದಿಗಂತ ” ದಿನ ಪತ್ರಿಕೆಯ ವರದಿಗಾರನಾಗಿ ಉತ್ತಮ ಸೇವೆಸಲ್ಲಿಸಿದ ಸಲುವಾಗಿ...
ಸುದ್ದಿ

ಭಿಕ್ಷಕರಲ್ಲೂ ಸಂಘಟನೆ ಶಕ್ತಿ ಇದೆ, ಸಂಘಟನೆ ಅನಿವಾರ್ಯ: ಬಸವರಾಜ ಹೊರಟ್ಟಿ

eNEWS LAND Team
ಇಎನ್ಎಲ್ ಹುಬ್ಬಳ್ಳಿ: ನಾನು ಈ ಮಟ್ಟಕ್ಕೆ ತಲುಪಲು ಸಂಘಟನಾ ಶಕ್ತಿಯೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಹೇಳಿದರು.                  ಇಲ್ಲಿನ...
ಸುದ್ದಿ

ಎಲ್ಲರೂ ಸೇರಿ ಅಭಿವೃದ್ಧಿ ಕೆಲಸ ಮಾಡೋಣ: ಗ್ರಾಪಂ ಅಧ್ಯಕ್ಷೆ ಶಿವಕ್ಕ ಮಾರುತಿ ಗೌಡ್ರ

eNEWS LAND Team
ಇಎನ್ಎಲ್ ಕಲಘಟಗಿ: ತಾಲೂಕಿನ ತಂಬೂರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಿವಕ್ಕ ಮಾರುತಿ ಗೌಡ್ರ ಆಯ್ಕೆ. ನಿಮ್ಮೆಲ್ಲರ ಸಹಕಾರದಿಂದ ನಾನು ಆಯ್ಕೆಯಾಗಿದ್ದೇನೆ. ಎಲ್ಲರೂ ಸೇರಿ ತಂಬೂರ ಪಂಚಾಯತಿಯ ಗ್ರಾಮಗಳ ಅಭಿವೃದ್ಧಿ ಮಾಡೋಣ, ಹಾಗೂ ಸಹಕರಿಸಿದ...
ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶದ ಅಭಿವೃದ್ಧಿ ಉತ್ತುಂಗಕ್ಕೆ ಏರಲಿ: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು: ಮುಂಬರುವ ದಿನಗಳಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು...
ಸುದ್ದಿ

ಕನ್ನಡ ಶಾಲೆ ಉಳಿವಿಗೆ ಕಸಾಪ ಹೋರಾಟಕ್ಕೂ ಸಿದ್ಧ, ಮಾದರಿ ಶಾಲೆ ನೆಪವೊಡ್ಡಿ ಕನ್ನಡ ಶಾಲೆ ಮುಚ್ಚಬೇಡಿ: ನಾಡೋಜ ಡಾ.ಮಹೇಶ ಜೋಶಿ

eNEWS LAND Team
ಇಎನ್ಎಲ್ ಬೆಂಗಳೂರು: ಕನ್ನಡ ಶಾಲೆಗಳು ಉಳಿದರೆ ಮಾತ್ರ ನಾಡಿನಲ್ಲಿ ಕನ್ನಡ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು “ಕನ್ನಡ ಶಾಲೆಗಳನ್ನು ಉಳಿಸಿ- ಕನ್ನಡವನ್ನು ಬೆಳೆಸಿ” ಎನ್ನುವ ಧ್ಯೇಯದೊಂದಿಗೆ ಕನ್ನಡಶಾಲೆಗಳನ್ನು ಉಳಿಸಿಕೊಳ್ಳುವುದಕ್ಕೆ ಹೋರಾಟ...
ಕೃಷಿ

ರೈತರಿಗೆ ಆಸರೆಯಾದ ಪಿಎಂ ಫಸಲ ಬೀಮಾ ಯೋಜನೆ: ಕಟ್ಟೇಗೌಡರ

eNEWS LAND Team
ಇಎನ್ಎಲ್ ಕಲಘಟಗಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಮುಂಗಾರು-2022 ಯೋಜನೆಯನ್ನು ಪರಿಷ್ಕೃತ ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರವು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ವಿಸ್ತರಣಾ ಅಧಿಕಾರಿ ಎನ್.ಎಫ್.ಕಟ್ಟೇಗೌಡರ ಪ್ರಕಟಣೆಗೆ ತಿಳಿಸಿದ್ದಾರೆ.    ...
ಅಪರಾಧ

ತಾಯಿ ಮಗನ ಅಶ್ಲೀಲ ಚಿತ್ರ..ಮೊಬೈಲ್ ಬಳಕೆದಾರರೆ ಎಚ್ಚರ.. ಆನ್ಲೈನ್ ವಿಕೃತಿಗೆ ಬಲಿಯಾದಿರಿ!!

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಮೊಬೈಲ್‌ ಆನ್‌ಲೈನ್‌ನಲ್ಲಿ ಸಾಮಾಜಿಕ ಜಾಲತಾಣದಲ್ಲಿದ್ದಾಗ ಗೊತ್ತಿಲ್ಲದ ಹೆಸರಿನಲ್ಲಿ ಬಂದಿರುವ ಲಿಂಕ್‌ ಒತ್ತಿದರೆ, ನಿಮ್ಮ ಮೊಬೈನ್‌ನಲ್ಲಿರುವ ವೈಯಕ್ತಿಕ ಮಾಹಿತಿ ಹಾಗೂ ಫೋಟೊಗಳನ್ನೆಲ್ಲ ವಂಚಕರು ಪಡೆದು, ಮರ್ಯಾದೆಯನ್ನೇ ಹರಾಜು ಹಾಕಬಹುದು… ಎಚ್ಚರ!! ಇಂತಹ ಪ್ರಕರಣವೊಂದು...
ಸುದ್ದಿ

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮತದೊಂದಿಗೆ ಗೆಲುವು ಸಾಧಿಸುವುದು ನಿಶ್ಚಿತ: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3 ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ...