23 C
Hubli
ಮಾರ್ಚ್ 19, 2024
eNews Land

Month : ಆಗಷ್ಟ್ 2022

ಕೃಷಿ

ರಾಜ್ಯದಲ್ಲಿ ಶೀಘ್ರದಲ್ಲೇ ಹೆಸರು ಖರೀದಿ ಕೇಂದ್ರ ಆರಂಭ: ಕೇಂದ್ರ ಸಚಿವ ಜೋಶಿ

eNEWS LAND Team
ಇಎನ್ಎಲ್ ನವದೆಹಲಿ: ಕರ್ನಾಟಕದಲ್ಲಿ ಬೆಳೆಯುವ ಆಹಾರ ಧಾನ್ಯಗಳಲ್ಲಿ ಹೆಸರುಕಾಳು ಬೆಳೆ ಅತ್ಯಂತ ಮಹತ್ತರ ಮತ್ತು ಅಧಿಕ ಮಟ್ಟದಲ್ಲಿ ಈ ಬಾರಿಯ ಮುಂಗಾರಿನಲ್ಲಿ ಬೆಳೆದಿದ್ದು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತ್ಯಂತ ಅಧಿಕ ಮಟ್ಟದ ಇಳುವರಿ ಬಂದಿದೆ....
ಅಪರಾಧ

ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಾಯ

eNEWS LAND Team
ಇಎನ್ಎಲ್ ರಾಣಿಬೆನ್ನೂರು: ಕಾರು ಮತ್ತು ಟಿಪ್ಪರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಮಾಕನೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ48 ರ ರಸ್ತೆ ಮೇಲ್ಸೇತುವೆ ಬಳಿ...
ಕೃಷಿ ಸಣ್ಣ ಸುದ್ದಿ

ರೈತ ಹಾಗೂ ರೈತ ಮಹಿಳೆಯರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿ

eNEWS LAND Team
ಇಎನ್ಎಲ್ ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ...
ಸುದ್ದಿ

ಈದ್ಗಾ ಮೈದಾನ ನಿಮ್ಮಪ್ಪನ ಸ್ವತ್ತಲ್ಲ, ಸಾರ್ವಜನಿಕ ಸ್ವತ್ತು: ಪ್ರಮೋದ ಮುತಾಲಿಕ್

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಇಲ್ಲಿನ ಚನ್ನಮ್ಮ ಸರ್ಕಲ್ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸರ್ಕಾರ ಹಾಗೂ ಪಾಲಿಕೆ ಮಿನಾಮೇಷ ಎಣಿಸುತ್ತಿದೆ. ಈದ್ಗಾ ಮೈದಾನವೇನೂ ನಿಮ್ಮಪ್ಪನ ಸ್ವತ್ತಲ್ಲ. ಈದ್ಗಾ ಮೈದಾನ ಸಾರ್ವಜನಿಕರ ಸ್ವತ್ತು ಎಂದು ಪ್ರಮೋದ ಮುತಾಲಿಕ್...
ಜಿಲ್ಲೆ ಪ್ರವಾಸ ರಾಜ್ಯ ಸುದ್ದಿ

ಕರ್ನಾಟಕದ 7 ಅದ್ಭುತದ ಸಾಲಲ್ಲಿ ನವಗ್ರಹ ಕ್ಷೇತ್ರ ಸೇರೋಕೆ ವೋಟ್ ಮಾಡಿ. ನಿಮ್ಮ ಜಿಲ್ಲೆ ಭವಿಷ್ಯ ನಿಮ್ಮ ಕೈಯಲ್ಲಿ

eNEWS LAND Team
ಇಎನ್ಎಲ್ ಧಾರವಾಡ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಧಾರವಾಡ ಜಿಲ್ಲೆಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ...
ದೇಶ ಸುದ್ದಿ

ಹರ್ ಘರ್ ತಿರಂಗಾ ಅಭಿಯಾನ: ಭಾರತೀಯರು ಒಂದು ಎಂಬ ಸಂದೇಶ ಸಾರಬೇಕು: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು: ಭಾರತೀಯರು ಒಂದು ಎಂಬ ಸಂದೇಶ ಸಾರುವುದು ಹರ್ ಘರ್ ತಿರಂಗಾ ಅಭಿಯಾನದ ಉದ್ದೇಶ. ಎಲ್ಲರೂ ಒಂದಾಗಿ, ಜಾತಿ ಮತ ಪಂಥ ಎಂಬ ಬೇಧವಿಲ್ಲದೆ ಸ್ವಾತಂತ್ರೋತ್ಸವವನ್ನು ಆಚರಿಸಬೇಕು ಎಂದು ಸಿಎಂ ಬೊಮ್ಮಾಯಿ ಇಂದು...