ರಾಜ್ಯದಲ್ಲಿ ಶೀಘ್ರದಲ್ಲೇ ಹೆಸರು ಖರೀದಿ ಕೇಂದ್ರ ಆರಂಭ: ಕೇಂದ್ರ ಸಚಿವ ಜೋಶಿ
ಇಎನ್ಎಲ್ ನವದೆಹಲಿ: ಕರ್ನಾಟಕದಲ್ಲಿ ಬೆಳೆಯುವ ಆಹಾರ ಧಾನ್ಯಗಳಲ್ಲಿ ಹೆಸರುಕಾಳು ಬೆಳೆ ಅತ್ಯಂತ ಮಹತ್ತರ ಮತ್ತು ಅಧಿಕ ಮಟ್ಟದಲ್ಲಿ ಈ ಬಾರಿಯ ಮುಂಗಾರಿನಲ್ಲಿ ಬೆಳೆದಿದ್ದು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತ್ಯಂತ ಅಧಿಕ ಮಟ್ಟದ ಇಳುವರಿ ಬಂದಿದೆ....