23 C
Hubli
ಮಾರ್ಚ್ 19, 2024
eNews Land

Month : ಅಕ್ಟೋಬರ್ 2022

ರಾಜ್ಯ ಸಂಸ್ಕೃತಿ ಸುದ್ದಿ

ಸಿಬ್ಬಂದಿ ನೇಮಕಾತಿ ಆಯೋಗದ ಕನ್ನಡ ವಿರೋಧಿ ನೀತಿ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಚಿಂತನೆ: ಕಸಾಪ

eNewsLand Team
ಇಎನ್ಎಲ್ ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್) ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾನ್ಸ್ಟೇಬಲ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪ್ರವೇಶ ಪರೀಕ್ಷೆ ನಡೆಸುತ್ತಿರುವದನ್ನು ಕನ್ನಡ...
ಜಿಲ್ಲೆ

ಹುಬ್ಬಳ್ಳಿ ಧಾರವಾಡ ಮಾದರಿ‌ ನಗರವಾಗಿ ಮಾಡುವತ್ತ ಪಣ: ಕೇಂದ್ರ ಸಚಿವ ಜೋಶಿ

eNewsLand Team
ಇಎನ್ಎಲ್ ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರಗಳನ್ನು ಮಾದರಿ ನಗರಗಳನ್ನಾಗಿ ಮಾಡುವಲ್ಲಿ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಲ್ಲಿನ...
ರಾಜಕೀಯ

ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ: ಮುಂದಿನ ಅಧಿವೇಶನದಲ್ಲಿ ಅನುಮೋದನೆ: ಸಿಎಂ ಬೊಮ್ಮಾಯಿ

eNewsLand Team
ಇಎನ್ಎಲ್ ಹುಬ್ಬಳ್ಳಿ: ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಧ್ಯಾದೇಶ ಹೊರಡಿಸಲು ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸುಗ್ರೀವಾಜ್ಞೆ ಗೆ ಮುಂದಿನ ಅಧಿವೇಶನದಲ್ಲಿ ಎರಡೂ ಸದನಗಳ ಅನುಮೋದನೆಯನ್ನು ಪಡೆಯಲಾಗುವುದು ಎಂದು ಮುಖ್ಯ...
ಫೋಟೊ ಗ್ಯಾಲರಿ

ಅ.7ರಂದು ಬೆಂಗಳೂರಲ್ಲಿ ಮಾತನಾಡಿದ ಡಾ.ವಿಜಯ ಗುಂಟ್ರಾಳ

eNEWS LAND Team
ಅ.7 ರಂದು ಬೆಂಗಳೂರಿನ ಶೇಷಾದ್ರಿಪುರಂ ಪೌರಕಾರ್ಮಿಕರ ಸಂಘದ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾ ಸಂಘದ ವತಿಯಿಂದ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ.ವಿಜಯ ಗುಂಟ್ರಾಳ  ...