ಹುಬ್ಬಳ್ಳಿ-ಬೆಂಗಳೂರು ನಡುವೆ ಸೂಪರ್ ಫಾಸ್ಟ್ ರೈಲು ಇಎನ್ಎಲ್ ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಬಿಳಗುಲಿ ಗ್ರಾಮದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ...
ಕಟ್ಟುನಿಟ್ಟಾಗಿ ಪಾರದರ್ಶಕ ನಿಷ್ಪಕ್ಷಪಾತ ಚುನಾವಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಇಎನ್ಎಲ್ ಹುಬ್ಬಳ್ಳಿ: I. ಸ್ಪೇಷಲ್ ರೈಲುಗಳು ಸೂಪರ್ಫಾಸ್ಟ್ ಆಗಿ ಬದಲಾವಣೆ ಇತ್ತೀಚೆಗೆ ಪ್ರಾರಂಭಿಸಲಾದ ಎಸ್.ಎಸ್.ಎಸ್ ಹುಬ್ಬಳ್ಳಿ ಮತ್ತು ಕೆ.ಎಸ್.ಆರ್ ಬೆಂಗಳೂರು ನಿಲ್ದಾಣಗಳ...
ಗಡಿ ಚೆಕ್ ಪೋಸ್ಟ್ ಗಳಲ್ಲಿ ಚುರುಕಾಗಿ ಕಾರ್ಯನಿರ್ವಹಿಸಿ : ಜಿಲ್ಲಾ ಚುನಾವಣಾಧಿಕಾರಿ ಹಾಗೂ ಡಿಸಿ ಗುರುದತ್ತ ಹೆಗಡೆ ಇಎನ್ಎಲ್ ಧಾರವಾಡ: ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ವಿಧಾನಸಭಾ ಚುನಾವಣೆ 2023 ರ ಸಹಾಯಕ...
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಅಫ್ರೋಜ್ ಮಂಚನಕೊಪ್ಪ ಹಾಗೂ ಬೆಂಬಲಿಗರು!! ಇಎನ್ಎಲ್ ಧಾರವಾಡ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅತೀ ಅವಶ್ಯಕವಾಗಿದ್ದು, ಈಗಾಗಲೇ...
ಇಎನ್ಎಲ್ ಹುಬ್ಬಳ್ಳಿ: ಇಂದು ಮಾರ್ಚ್ 31 ರಂದು ಶುಕ್ರವಾರ ಸಂಜೆ 4-00 ಗಂಟೆಗೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಹುಬ್ಬಳ್ಳಿ ಪೂರ್ವ ವಿಧಾನ ಸಭಾ ಕ್ಷೇತ್ರದ...
ಮೆಕ್ಕೆಜೋಳ ಬೆಳೆಯುವ ರೈತರು ತಪ್ಪದೇ ನೋಡಿ, ಗಂಗಾ ಕಾವೇರಿ ಸೀಡ್ಸ್ ಕಂಪನಿಗೆ ದಂಡ! ಇಎನ್ಎಲ್ ಧಾರವಾಡ: ಮಾ.10, 2020 ರಂದು ನವಲಗುಂದದ ಶಿರಾಜ ಅಣ್ಣಿಗೇರಿ ಅನ್ನುವ 26 ವರ್ಷದ ಯುವಕ ಹುಬ್ಬಳ್ಳಿಗೆ ತನ್ನ ಪಾನ...
ಇಎನ್ಎಲ್ ಧಾರವಾಡ: ಗದಗ ತಾಲ್ಲೂಕಿನ ಬೆನಹಾಳ ಗ್ರಾಮದ ರೈತ ಹೂವಪ್ಪ ಜಂಗಣ್ಣವರ ಎಂಬುವವರು 2019-20ನೇ ಸಾಲಿನ ಹಿಂಗಾರಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಬೆಳೆಯಲು ನಿರ್ಧರಿಸಿ ರೂ.5,400/- ಕೊಟ್ಟು ಗಂಗಾ ಕಾವೇರಿ ಸೀಡ್ಸ್ ಪ್ರೈ. ಲಿ. ರವರ...
ಇಎನ್ಎಲ್ ಹುಬ್ಬಳ್ಳಿ: ಸಮಯ ಪ್ರಜ್ಞೆಯಿಂದ ಭಾರಿ ಅವಘಡವನ್ನು ತಪ್ಪಿಸಿ 50 ಪ್ರಯಾಣಿಕರ ಪ್ರಾಣ ಉಳಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರನ್ನು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ....
ಇಎನ್ಎಲ್ ಬೆಂಗಳೂರು: ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜನತೆ ಡಬಲ್ ಎಂಜಿನ್ ಸರಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೃಷಿ ಮತ್ತು ರೈತರ...
ಮಾಲಿನಿ ಮಲ್ಯ ನಿಧನ: ನಳಿನ್ಕುಮಾರ್ ಕಟೀಲ್ ಸಂತಾಪ ಇಎನ್ಎಲ್ ಹುಬ್ಬಳ್ಳಿ: ನಗರದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ನೀರಿಕ್ಷೆ ಇತ್ತು. ಮೇ ಮೊದಲ ವಾರದಲ್ಲಿ...