27 C
Hubli
ಏಪ್ರಿಲ್ 29, 2024
eNews Land

Month : ನವೆಂಬರ್ 2023

ಸಣ್ಣ ಸುದ್ದಿ

ಅಣ್ಣಿಗೇರಿ: ಅಲ್ಲಮಪ್ರಭು ಜೀವನ ಚರಿತ್ರೆ ಪುರಾಣ ಪ್ರವಚನ

eNEWS LAND Team
ಇಎನ್‌ಎಲ್ ಅಣ್ಣಿಗೇರಿ: ಶೂನ್ಯ ಸಂಪಾದನೆ ಅಂದರೆ ಬಯಲು ಗಳಿಕೆ, ತನ್ನ ಅನುಭವದ ನಿಲುವಿನಲ್ಲಿಯೇ ಬಯಲು ಗಳಿಸುವ ಕಲೆಯನ್ನು ಶರಣ ಸಂದೋಹಕ್ಕೆ ಕಲಿಸಲು ಹೊರಟವರು ಅಲ್ಲಮಪ್ರಭು. ವ್ಯಕ್ತಿಗತವಾದ ಬಯಲು (ಆತ್ಮ) ವಿಶ್ವಗತವಾದ ಬಯಲು (ಆತ್ಮ) ಅಂದರೆ...
ಸುದ್ದಿ

ಅಣ್ಣಿಗೇರಿ: ಕಸಾಪದಿಂದ ದತ್ತಿ ಉಪನ್ಯಾಸ ಹಾಗೂ ಕವಿಗೋಷ್ಠಿ

eNEWS LAND Team
ಇಎನ್‌ಎಲ್ ಅಣ್ಣಿಗೇರಿ: ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ, ಪರಂಪರೆ, ಸಂಗೀತ, ನಾಟ್ಯ, ಸಂಸ್ಕೃತಿ, ಜನಪದ, ಶಿಲ್ಪಕಲೆ, ಚಿತ್ರಕಲೆ, ಲಲಿತ ಕಲೆಗಳ ನೆಲವಿಡು ನಮ್ಮ ಕನ್ನಡ ನಾಡು. ಕವಿಗಳು, ಜ್ಞಾನಪೀಠ ಪುರಸ್ಕೃತರು, ಸೃಷ್ಠಿ ಸೌಂದರ‍್ಯದ...
ಕ್ರೀಡೆ ಸುದ್ದಿ

ಕರ್ನಾಟಕಕ್ಕೆ ಕಂಚು ತಂದ ಅಣ್ಣಿಗೇರಿಯ ಹುಡುಗ

eNEWS LAND Team
ಇಎನ್‌ಎಲ್ ಅಣ್ಣಿಗೇರಿ: ಭಾರತೀಯ ಓಲಲಂಪಿಕ್ ಅಸೋಸಿಯೇಷನ್ ಹಾಗೂ ಗೋವಾ ಕ್ರೀಡಾ ಪ್ರಾಧಿಕಾರ ಗೋವಾದಲ್ಲಿ ಆಯೋಜಿಸಿದ್ದ 37ನೇ ರಾಷ್ಟ್ರಿಯ ಕ್ರೀಡಾಕೂಟದಲ್ಲಿ ಸ್ಕಾಯ್(ಸಮರಕಲೆ) ಕ್ರೀಡೆಯ ವೈಯಕ್ತಿಕ ವಿಭಾಗದಲ್ಲಿ ಧಾರವಾಡ ಜಿಲ್ಲೆ ಅಣ್ಣಿಗೇರಿಯ ಕ್ರೀಡಾಪಟು ಗಣೇಶ ವೀ.ಶಾನುಭೋಗರ ಕಂಚಿನ...
ಸಣ್ಣ ಸುದ್ದಿ

ಅಣ್ಣಿಗೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ

eNEWS LAND Team
ಇಎನ್‌ಎಲ್ ಅಣ್ಣಿಗೇರಿ: ಕನ್ನಡ ನೆಲ, ಜಲ, ಕನ್ನಡಭಾಷೆ, ಸಾಹಿತ್ಯ, ಸಂಸ್ಕçತಿ, ಪರಂಪರೆ, ಕುರಿತು ವಿದ್ಯಾರ್ಥಿಗಳು ಕನ್ನಡಾಭಿಮಾನ ಮೈಗೂಡಿಸಿಕೊಂಡು ಉಳಿಸಿ ಬೆಳೆಸುವಲ್ಲಿ ತೊಡಗಬೇಕೆಂದು ಪ್ರಾಂಶುಪಾಲರಾದ ಡಾ.ಬಿ.ಎಚ್.ಬುಳ್ಳನ್ನವರ ಹೇಳಿದರು. ಪಟ್ಟಣದ ಎಂ.ಬಿ.ಹಳ್ಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...