30 C
Hubli
ಏಪ್ರಿಲ್ 24, 2024
eNews Land
ಜಿಲ್ಲೆ ಸುದ್ದಿ

ನಾಳೆ ಹಳೇ ಹುಬ್ಬಳ್ಳಿ, ಗೋಕುಲ ರಸ್ತೆಯ ಬಡಾವಣೆಗೆ ನೀರು ಬರಲ್ಲ

ಇಎನ್ಎಲ್ ಹುಬ್ಬಳ್ಳಿ: ದುಮ್ಮವಾಡದ ನೀರಸಾಗರ ನೀರು ಸರಬರಾಜು ಯೋಜನೆಯ ವಿದ್ಯುತ್ ಮಾರ್ಗದಲ್ಲಿ ಹೆಸ್ಕಾಂನಿಂದ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಡಿಸೆಂಬರ್ 2 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಳ್ಳೆ ಹುಬ್ಬಳ್ಳಿ ಹಾಗೂ ಗೋಕುಲ ರಸ್ತೆಯ ಬಡಾವಣೆಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ವಿಳಂಬವಾಗಿ ನೀರು‌ ಪೂರೈಕೆ ಮಾಡಲಾಗುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕೆಯುಐಡಿಎಫಸಿ ಯೋಜನಾ ಅನುಷ್ಠಾನ ಘಟಕ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರಾದ ಎಂ.ಕೆ. ಮನಗೊಂಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬರ್ಬರ ಹತ್ಯೆಗೈದು ಹಳಿ ಮೇಲೆ ಒಗೆದುಹೋದ ದುಷ್ಕರ್ಮಿಗಳು

eNewsLand Team

SOUTH WESTERN RAILWAY: CHANGE IN TRAIN SERVICES

eNEWS LAND Team

ಜಗದೀಶ್ ಶೆಟ್ಟರ್ ಅವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ: ಬಿ.ಎಸ್.ಯಡಿಯೂರಪ್ಪ

eNEWS LAND Team