ಇಎನ್ಎಲ್ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಪ್ರತಿಸ್ಪಂದನೆ ಸಿಗುತ್ತಿದೆ. ಪಕ್ಷವು 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು...
ಇಎನ್ಎಲ್ ಬೆಂಗಳೂರು: ಕೋವಿಡ್ ಮತ್ತು ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಮತ್ತು ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ, ಒಂದು ಕುಟುಂಬ ಮಹಿಳೆ ಸ್ವತಂತ್ರವಾಗಿ...
ಇಎನ್ಎಲ್ ಬೆಂಗಳೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ ೧೨ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಇಂದು ಬಿಡುಗಡೆ ಮಾಡಿದರು....
ಇಎನ್ಎಲ್ ಬೆಂಗಳೂರು: ಉತ್ತಮ ಬೆಂಗಳೂರು, ನೂತನ ಉಪನಗರ, ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆಯಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭವಿಷ್ಯದ ಬೆಂಗಳೂರು ನಿರ್ಮಿಸಲು...
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನಕ-ಶರೀಫ-ಸರ್ವಜ್ಞ ವೇದಿಕೆ ಹಾವೇರಿ: ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80...
ಇಎನ್ಎಲ್ ಧಾರವಾಡ ದೇಶದ ವಿವಿಧ ರಾಜ್ಯಗಳಿಂದ ಸಾಂಸ್ಕೃತಿಕ ರಾಯಭಾರಿಗಳು ನಮ್ಮ ಜಿಲ್ಲೆಗೆ ಆಗಮಿಸುವದರಿಂದ ಯುವಜನೋತ್ಸವದಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಸ್ವಚ್ವ ಕುಡಿಯುವ ನೀರು, ಅತಿಥಿಗಳಿಗೆ ಮತ್ತು ಗಣ್ಯರಿಗೆ,...
ಇಎನ್ಎಲ್ ಬೆಂಗಳೂರು ಕರ್ನಾಟಕದ ಚುನಾವಣೆಗೆ ಬಿಜೆಪಿ ತನ್ನ ರಿಪೋರ್ಟ್ ಕಾರ್ಡ್ನೊಂದಿಗೆ ತೆರಳಲಿದೆ ಮತ್ತು ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸ ವ್ಯಕ್ತಪಡಿಸಿದರು....