ಇಎನ್ಎಲ್ ಬೆಳಗಾವಿ: ನಗರದ ಖ್ಯಾತ ಖಡೇ ಬಜಾರದಲ್ಲಿರುವ ಚಿನ್ನಾಭರಣ ಅಂಗಡಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮುಂದುವರೆಸಿದ್ದಾರೆ. ಸೋಮವಾರ ಬೆಳಗ್ಗೆ ಇಲ್ಲಿನ ಪೋತದಾರ ಜುವೆಲ್ಲರ್ಸ್ ಅಂಗಡಿ ಮತ್ತು ಹನುಮಾನ ನಗರದಲ್ಲಿರುವ
ಇಎನ್ಎಲ್ ಬಾಗಲಕೋಟೆ: ಸರ್ಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು, ತಾಲೂಕಿನ ಮುರನಾಳ ಆರ್.ಸಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಶೇಂಗಾ
ಇಎನ್ಎಲ್ ಧಾರವಾಡ : ರಾಜೀವಗಾಂಧಿ ನಗರದ ಅಂಗನವಾಡಿ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪುಷ್ಪ ನೀಡುವ ಮೂಲಕ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಸ್ವಾಗತಿಸಿದರು. ಅಂಗನವಾಡಿ ಕೇಂದ್ರದ ಸಿಬ್ಬಂದಿ ಮಕ್ಕಳಿಗೆ ಆರತಿ
ಇಎನ್ಎಲ್ ಧಾರವಾಡ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಾಗೂ
ಇಎನ್ಎಲ್ ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ
ಹುಬ್ಬಳ್ಳಿ : ವಿದ್ಯಾನಗರದ ಫುಡ್ಸ್ ವಿಲ್ಲಾದ ಅತಿಕ್ರಮಣ ಭಾಗವನ್ನು ಜೆಸಿಬಿ ಬಳಸಿ ತೆರವು ಮಾಡಲಾಗುತ್ತಿದೆ. ಫುಟ್ ಪಾತ್ ಅತಿಕ್ರಮಿಸಿ ಕಟ್ಟಡ ನಿರ್ಮಿಸಲಾಗಿತ್ತು ಎಂಬ ದೂರು ಪಾಲಿಕೆಗೆ ಬಂದಿತ್ತು. ವಲಯ ಕಚೇರಿ ಆಯುಕ್ತರ ನೇತೃತ್ವದಲ್ಲಿ ತೆರವು
ಇಎನ್ಎಲ್ ಇನ್ಫಾರ್ಮೇಶನ್ ಸೆಂಟರ್ ಮಹಾರತ್ನ ಕಂಪನಿ ಎಂಬ ಸ್ಥಾನಮಾನವನ್ನು 2009 ರಲ್ಲಿ ಪ್ರಾರಂಭಿಸಲಾಗಿದೆ. ಬೃಹತ್ ಗಾತ್ರದ ನವರತ್ನ ಉದ್ಯಮಗಳ ಮಂಡಳಿಗಳಿಗೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡುವುದು ಇದರ ಉದ್ದೇಶವಾಗಿದೆ. ಇದರಿಂದಾಗಿ ಉದ್ಯಮಗಳು ದೇಶೀಯ ಮಾರುಕಟ್ಟೆಯಲ್ಲಿ ಮತ್ತು
ಇಎನ್ಎಲ್ ಇನ್ಫಾರ್ಮೇಶನ್ ಸೆಂಟರ್: ಬ್ಯಾಡ್ ಬ್ಯಾಂಕ್ ಎಲ್ಲಾ ನಿಯಂತ್ರಕ ಅನುಮೋದನೆಗಳೊಂದಿಗೆ ಸರ್ಕಾರವು ಬ್ಯಾಡ್ ಬ್ಯಾಂಕ್ ಅನ್ನು ಪ್ರಾರಂಭಿಸಿದೆ. ಬ್ಯಾಡ್ ಬ್ಯಾಂಕ್ ಬಗ್ಗೆ ಕೆಟ್ಟ ಬ್ಯಾಂಕ್ ಅದು ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತದೆ ಆದರೆ ಪ್ರಾರಂಭಿಸಲು ಕೆಟ್ಟ
ಇಎನ್ಎಲ್ ಹಾವೇರಿ: ಕೋವಿಡ್ ಸಂಕಷ್ಟ ಸಮಯದಲ್ಲಿ ಕಾರ್ಮಿಕರ ಹಿತದೃಷ್ಟಿಯಿಂದ ಆಹಾರ ಕಿಟ್ ವಿತರಿಸಲಾಗಿದೆ. ರಾಜ್ಯದಲ್ಲಿ ಕಾರ್ಮಿಕರಿಗೆ ರೂ.97 ಕೋಟಿ ಹಾಗೂ ಹಾವೇರಿ ಜಿಲ್ಲೆಗೆ ರೂ.31 ಕೋಟಿ ಸಹಾಯಧನ ನೀಡಲಾಗಿದೆ ಎಂದು ಕಾರ್ಮಿಕ ಸಚಿವರಾದ ಶಿವರಾಂ