ಡಿಕೆಶಿ ತಮ್ಮ ಪಕ್ಷ ನೋಡಿಕೊಳ್ಳಲಿ; ಸಿಎಂ ಹುಬ್ಬಳ್ಳಿ : ಡಿಕೆಶಿ ತಮ್ಮ ಪಕ್ಷದ ಸ್ಥಿತಿ ಬಗ್ಗೆ ನೋಡಿಕೊಳ್ಳಲಿ. ನಾವೇನು ಮಾಡಿದ್ದೇವೆ ಎಂಬುದು ನಮಗೆ, ಜನತೆಗೆ ಗೊತ್ತಿದೆ. ಉದಾಸಿ ಅವರಿಗೆ ಸಚಿವ ಸ್ಥಾನ ನೀಡದ ಕಾರಣ
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮತ್ತು ಹಿರಿಯ ಅಧಿಕಾರಿಗಳು ಮಹರ್ಷಿ ವಾಲ್ಮಿಕಿ
ಮಹರ್ಷಿವಾಲ್ಮೀಕಿ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಪ್ರೇರಣೆಯಾಗಿವೆ ಮಂಜುನಾಥ ಅಮಾಸಿ ಅಣ್ಣಿಗೇರಿ: ಮಹರ್ಷಿ ವಾಲ್ಮೀಕಿ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ತಹಶೀಲ್ದಾರ ಮಂಜುನಾಥ ಅಮಾಸಿ ಹೇಳಿದರು . ಪಟ್ಟಣದ ಪಂಪ ಸ್ಮಾರಕ ಭವನದಲ್ಲಿ ಅಣ್ಣಿಗೇರಿ
ಕುಂದಗೋಳ: ಪಟ್ಟಣದ ತಹಶಿಲ್ದಾರ ಕಚೇರಿಯ ಹತ್ತಿರವಿರುವ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ “ಶಾದಿಮಹಲ್”ಉದ್ಘಾಟನೆಯನ್ನು ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ್ ಹೊರಟ್ಟಿ ಅವರು ಇಂದು ಸಾಯಂಕಾಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಮ್.ಎಸ್. ಅಕ್ಕಿ,
ಕಾಂಗ್ರೆಸ್ ಪಾಲಿಗೆ ಅಚ್ಛೇದಿನ್ ಬರುವುದೇ ಇಲ್ಲ : ಸಿಎಂ ಬೊಮ್ಮಾಯ ಕಾಂಗ್ರೆಸ್ ಭಾಗ್ಯ ಯಾರ ಮನೆ ಬಾಗಿಲಿಗೂ ಬರಲಿಲ್ಲ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಿಂಧಗಿ ಅ.19 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ
ಅಂತರಾತ್ಮದ ಚರಿತ್ರೆ ರಾಮಾಯಣ ಹುಬ್ಬಳ್ಳಿ.ಅ.20: ರಾಮಾಯಣ ಜಗತ್ತಿನ ಸಾಹಿತ್ಯಕ್ಕೆ ಮಹರ್ಷಿ ವಾಲ್ಮೀಕಿ ನೀಡಿದ ಅತ್ಯುತ್ತಮ ಕೊಡುಗೆ. ಭಾರತದ ಬಹುಜನರ ಸಂಸ್ಕೃತಿ ಹಾಗೂ ಜನಜೀವನದ ಅಂತರಾತ್ಮದ ಚರಿತ್ರೆ ರಾಮಾಯಣದಲ್ಲಿದೆ ಎಂದು ಪ್ರಾಚಾರ್ಯೆ ಶರಣಮ್ಮ ಗೊರಬಾಳ ಹೇಳಿದರು.
ವಾಲ್ಮೀಕಿ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಲಾರ್ಪಣೆ ಹುಬ್ಬಳ್ಳಿ.ಅ.20: ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹುಬ್ಬಳ್ಳಿಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ
ಕೇಂದ್ರ ಲಲಿತಲಾ ಅಕಾಡೆಮಿ ಪ್ರಾದೇಶಿಕ ಕಚೇರಿ ಸಂಯೋಜಕರಾಗಿ ಶ್ರೀನಿವಾಸ ಶಾಸ್ತ್ರಿ ಹುಬ್ಬಳ್ಳಿ ಅ.20: ಇಲ್ಲಿನ ಕಲಾವಿದರಾದ ಶ್ರೀನಿವಾಸ ಶಾಸ್ತ್ರಿಯವರನ್ನು ಕೇಂದ್ರ ಲಲಿತಕಲಾ ಅಕಾಡೆಮಿಯ ಹುಬ್ಬಳ್ಳಿ ಧಾರವಾಡ ಪ್ರಾದೇಶಿಕ ಕಚೇರಿಯ ಸಂಯೋಜಕರು/ ಸಂಚಾಲಕರನ್ನಾಗಿ ಕೇಂದ್ರ ಲಲಿತಕಲಾ
ಅಣ್ಣಿಗೇರಿ – ನವಲಗುಂದದಿಂದ ಅಣ್ಣಿಗೇರಿ ಕಡೆಗೆ ವೇಗವಾಗಿ ಬರುತ್ತಿದ್ದ ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯತನದಿಂದ ಬಸ್ ಪಲ್ಟಿಯಾಗಿದ್ದು , ಬಸ್ನಲ್ಲಿದ್ದ 8-10 ಪ್ರಯಾಣಿಕರಿಗೆ ಸಣ್ಣಪುಟ್ಟ ಗಂಭೀರ ಗಾಯಳಾಗಿದ್ದು , ಜೀವಹಾನಿ ಸಂಭವಿಸಿಲ್ಲ . ಚಿಕಿತ್ಸೆಗೆ
ಸಿದ್ದರಾಮಯ್ಯ ತಾವು ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ; ಬಿಎಸ್ವೈ ಕುಷ್ಟಗಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ತಮ್ಮ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ