29 C
Hubli
ಏಪ್ರಿಲ್ 26, 2024
eNews Land
ದೇಶ ರಾಜಕೀಯ

ಒತ್ತಡ ನಿವಾರಣೆಗೆ ಸಿಎಂ ಬೊಮ್ಮಾಯಿ‌ ಏನು ಮಾಡ್ತಾರೆ? ಅವರೇನು ಹೇಳಿದ್ರು?

ಇಎನ್ಎಲ್ ದೆಹಲಿ:

ರಾಜಕೀಯದ ಒತ್ತಡ ಹಾಗೂ ಮುಖ್ಯಮಂತ್ರಿಯಾಗಿ ಜನರ ಸಮಸ್ಯೆಗಳ ಒತ್ತಡಗಳನ್ನು ನಿವಾರಿಸಲು ಯಾವ ರೀತಿಯ ಸಂಗೀತ ಆಲಿಸುತ್ತೀರಿ?

ಇದು ದೆಹಲಿಯಲ್ಲಿ ಟೈಮ್ಸ್ ನೌ ಸಮಿಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಗೆ ಕೇಳಲಾದ ಪ್ರಶ್ನೆ.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದೂಸ್ತಾನಿ ಸಂಗೀತ ಅತ್ಯಂತ ಪ್ರಿಯ. ನನ್ನ ಶಾಲಾ ಕಾಲೇಜು ದಿನಗಳಲ್ಲಿ ಕನ್ನಡ ಹಾಗೂ ಹಿಂದಿ ಚಿತ್ರಗೀತೆಗಳು ನನ್ನ ಹೃದಯಕ್ಕೆ ಹತ್ತಿರ. ಉತ್ತಮ ಸಾಹಿತ್ಯವಿರುವ ಹಳೆಯ ಹಾಡುಗಳನ್ನು ಕೇಳುವ ಹವ್ಯಾಸವಿದೆ ಎಂದರು.

ಅಲ್ಲದೇ ಮುಖ್ಯಮಂತ್ರಿಯವರು ತಮಗೆ ಇಷ್ಟದ *ಚೌದವೀ ಕಾ ಚಾಂದ್ ಹೋ* ಹಿಂದಿ ಚಿತ್ರದ ಗೀತೆಯನ್ನು ಗುನುಗಿದರು.

Related posts

ಇಂದು ಏ.28 ಅಣ್ಣಿಗೇರಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮನಕ್ಕೆ ಕಾಯುತ್ತಿರುವ ಜನ!!!

eNEWS LAND Team

100 ಕೋಟಿ ಲಸಿಕೆ ಸಂಭ್ರಮದಲ್ಲಿ ಭಾರತ !!

eNEWS LAND Team

ಕಿಚ್ಚ ಸುದೀಪ್‍ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್‍ಗೆ ಪ್ರಜ್ಞಾವಂತ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ

eNEWS LAND Team