23.4 C
Hubli
ಮಾರ್ಚ್ 24, 2023
eNews Land
ಸುದ್ದಿ

ಮದುವೆಯಾಗಲ್ಲ ಎಂದ ಯುವಕಗೆ ಆ್ಯಸಿಡ್ ಎರಚಿದ ಆಂಟಿ!

Listen to this article

ಇಎನ್ಎಲ್ ಡೆಸ್ಕ್

ಇಡುಕ್ಕಿ: ಮದುವೆಯಾಗಲ್ಲ ಎಂದಿದ್ದಕ್ಕೆ ಕೋಪಗೊಂಡ ಮಹಿಳೆ ಯುವಕನ ಮೇಲೆ ಆಸಿಡ್ ಎರಚಿದ ಘಟನೆ ಕೇರಳದಲ್ಲಿ ನಡೆದಿದೆ. ಯುವಕ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಅಪಾಯದಲ್ಲಿದ್ದಾನೆ.

ಎರಡು ಮಕ್ಕಳ ತಾಯಿ 35 ವರ್ಷದ ಶೀಬಾ ಎಂಬಾಕೆ ತಿರುವನಂತಪುರಂನ ಪೂಜಾಪುರ ಮೂಲದ 27 ವರ್ಷದ ವ್ಯಕ್ತಿಗೆ ನ.16ರಂದು ಆಸಿಡ್ ಎರಚಿದ್ದಾಳೆ.

ದಾಳಿಗೆ ಒಳಗಾದ ಸಂತ್ರಸ್ತ ಅರುಣ್ ಕುಮಾರ್ ಅವರು ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಅಣ್ಣಿಗೇರಿಯಲ್ಲಿ ಸಂಭ್ರಮದ ಹೋಳಿ ಹಬ್ಬ

eNEWS LAND Team

ಉಕ್ರೇನ್ ಮೇಲೆ ಯುದ್ಧ ಆರಂಭಿಸಿದ ರಷ್ಯಾ; ಜಗತ್ತಿನಲ್ಲಿ ತಲ್ಲಣ

eNewsLand Team

ಥಾಲಾ ಇಸ್ ಬ್ಯಾಕ್!! ಅರ್ಧಶತಕ ಭಾರಿಸಿ ಧೋನಿ ಮ್ಯಾಜಿಕ್..ವಿಸಿಲ್ ಪೋಡು!

eNewsLand Team