28.3 C
Hubli
ಏಪ್ರಿಲ್ 27, 2024
eNews Land
ಸುದ್ದಿ

ಕ್ಯಾನ್ಸರ್ ಜಾಗೃತಿ; ಹುಬ್ಬಳ್ಳಿಯಲ್ಲಿ ಸೈಕ್ಲಾಥಾನ್

ಇಎನ್ಎಲ್ ಧಾರವಾಡ

ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಆಸ್ಪತ್ರೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಕ್ಲಾಥಾನ್ ಆಯೋಜಿಸಿತ್ತು.
ಡಾ.ಸಂತೋಷ್ ಚಿಕ್ಕರಡ್ಡಿ ಫ್ಲ್ಯಾಗ್ ಆಫ್ ಮಾಡಿದರು. ಕುಸುಗಲ್ ರಸ್ತೆ ಸ್ವರ್ಣ ಹೋಟೆಲ್‌ ಬಳಿ ಮುಕ್ತಾಯಗೊಂಡಿತು. ನೂರಾರು ಸೈಕ್ಲಿಸ್ಟ್’ಗಳು ಭಾಗವಹಿಸಿದ್ದರು.

Related posts

ನೈಋತ್ಯ ರೈಲ್ವೆ: ಸೊಲ್ಲಾಪುರ – ಯಶವಂತಪುರ -ಸೊಲ್ಲಾಪುರ ವಿದ್ಯುದೀಕರಣ

eNewsLand Team

RUNNING OF SPECIAL TRAIN BETWEEN SIR M VISVESVARAYA TERMINAL, BENGALURU AND TIRUCHCHIRAPPALLI

eNEWS LAND Team

ಜನಪದ ಕಲೆ ಆಧುನಿಕ ಕಲೆಗಳಿಗೆ ತಾಯಿಬೇರು: ವಿಜಯಶ್ರೀ ಹಿರೇಮಠ

eNEWS LAND Team