34 C
Hubli
ಮಾರ್ಚ್ 23, 2023
eNews Land
ಸುದ್ದಿ

ಕ್ಯಾನ್ಸರ್ ಜಾಗೃತಿ; ಹುಬ್ಬಳ್ಳಿಯಲ್ಲಿ ಸೈಕ್ಲಾಥಾನ್

Listen to this article

ಇಎನ್ಎಲ್ ಧಾರವಾಡ

ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಆಸ್ಪತ್ರೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಕ್ಲಾಥಾನ್ ಆಯೋಜಿಸಿತ್ತು.
ಡಾ.ಸಂತೋಷ್ ಚಿಕ್ಕರಡ್ಡಿ ಫ್ಲ್ಯಾಗ್ ಆಫ್ ಮಾಡಿದರು. ಕುಸುಗಲ್ ರಸ್ತೆ ಸ್ವರ್ಣ ಹೋಟೆಲ್‌ ಬಳಿ ಮುಕ್ತಾಯಗೊಂಡಿತು. ನೂರಾರು ಸೈಕ್ಲಿಸ್ಟ್’ಗಳು ಭಾಗವಹಿಸಿದ್ದರು.

Related posts

ಬೆಳೆ ಹಾನಿ ಪರಿಹಾರವನ್ನು ನೀಡಲು ಒತ್ತಾಯಿಸಿ ಪ್ರತಿಭಟನೆ

eNEWS LAND Team

ಕೃಷಿ ವಿವಿ ವಿದೇಶಿ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲರ ಸಂವಾದ

eNEWS LAND Team

ಪಾಕಿಸ್ತಾನದ ಈ ನಗರಕ್ಕೀಗ ಜಗತ್ತಿನ ‘ಅತ್ಯಂತ ಮಾಲಿನ್ಯ ನಗರಿ’ ಹಣೆಪಟ್ಟಿ!

eNewsLand Team