37.6 C
Hubli
ಏಪ್ರಿಲ್ 18, 2024
eNews Land
ರಾಜ್ಯ ಸುದ್ದಿ

ವಿದೇಶ ಪ್ರವಾಸಕ್ಕೆ ಹೋಗಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಇಎನ್ಎಲ್ ಧಾರವಾಡ: ಸದ್ಯಕ್ಕೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವೋಸ್‍ನಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವು ಜೂನ್ ಮಾಹೆಗೆ ಮುಂದೂಡಿಕೆಯಾಗಿದೆ. ಹೀಗಾಗಿ ಸದ್ಯ ಯಾವುದೇ ವಿದೇಶ ಪ್ರವಾಸಕೈಗೊಳ್ಳುತ್ತಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Related posts

ಪುನೀತಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

eNEWS LAND Team

ಮಾರುಕಟ್ಟೆ ಪಟ್ಟಿ

eNewsLand Team

ಜ.21 ದಾಸೋಹ ದಿನಾಚರಣೆ

eNEWS LAND Team