27 C
Hubli
ಏಪ್ರಿಲ್ 20, 2024
eNews Land
ಸುದ್ದಿ

ತಾಂತ್ರಿಕ ದೋಷ: ಕಾರ್ಯಕಾರಿಣಿಗೆ‌ ಸಿಎಂ ಬರೋದು ಲೇಟಾಗತ್ತೆ

ಇಎನ್ಎಲ್ ಧಾರವಾಡ

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ‌ ವಿಮಾನ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರದ್ದಾಗಿದೆ.

ಬೆಳಗ್ಗೆ 9.45 ಕ್ಕೆ ಹುಬ್ಬಳ್ಳಿಗೆ ವಿಮಾನ ಬರಬೇಕಿತ್ತು. ಆದರೆ ಈಗ ಸಿಎಂ ಬಸವರಾಜ ಬೊಮ್ಮಾಯಿ ಬರಬೇಕಿದ್ದ ವಿಮಾನದ ಬದಲಾವಣೆ ಆಗಿದ್ದು, ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನ ಬೆಂಗಳೂರಿನಿಂದ ಟೇಕ್ ಆಫ್ ಆಗಲಿದೆ‌.

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಬೇಕಿದೆ. ಎರಡು ತಾಸು ಕಾಯ್ದರೂ ಪ್ರಯೋಜನವಾಗದ ಕಾರಣ ಬೇರೆ ವಿಮಾನದ ಮೂಲಕ ಹುಬ್ಬಳ್ಳಿಗೆ ಬರೋಕೆ ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

Related posts

ಹೊಟ್ಟೆ ನೋವಿಗೆ ಹೀಗೆ ಮಾಡ್ಕೊಂಡ ಸುಳ್ಳದ ಹುಡುಗಿ!

eNewsLand Team

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರೂ. 273 ಕೋಟಿ ಬಿಡುಗಡೆ : ಸಚಿವ ಜೋಶಿ

eNEWS LAND Team

ಹೊಸ ನಾಯಕತ್ವದಲ್ಲಿ ಕಮಾಲ್ ಮಾಡುತ್ತಾ ಆರ್’ಸಿಬಿ??

eNewsLand Team