34 C
Hubli
ಮಾರ್ಚ್ 28, 2024
eNews Land
ಸುದ್ದಿ

ಲಸಿಕೆ ತಗೊಳದಿದ್ರೆ ಇವ್ಯಾವ್ದೂ ಸಿಗಲ್ಲ! ಹುಷಾರ್.!

ಇಎನ್ಎಲ್ ಬೆಂಗಳೂರು: ಒಮಿಕ್ರಾನ್ ರೂಪಾಂತರಿ ಕೊರೋನಾ ತಡೆಗಾಗಿ ಲಸಿಕೆ ಕಡ್ಡಾಯ ಮಾಡಿರುವ ಸರ್ಕಾರ ಎರಡು ಡೋಸ್ ಪಡೆಯುವುದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ.

ಎರಡು ಡೋಸ್ ಪಡೆದವರಿಗೆ ಮಾತ್ರ ಪಡಿತರ, ವೇತನ, ಪಿಂಚಣಿ, ಸರ್ಕಾರದ ಎಲ್ಲ ನಾಗರಿಕ ಸೇವೆಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಅವಕಾಶ ನೀಡಬೇಕು, ಪೆಟ್ರೋಲ್, ಡೀಸೆಲ್, ನೀರು ಸಂಪರ್ಕ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರ್ವಜನಿಕ ಸಾರಿಗೆ ಸೌಲಭ್ಯ ಬಳಕೆಗೆ ಅನುವು ಸೇರಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ 13 ಪ್ರಮುಖ ಶಿಫಾರಸು ಮಾಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಶಿಫಾರಸನ್ನು ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ನೀಡಿದೆ.

Related posts

ಕಂದಾಯ ಗ್ರಾಮವಾಗಿ ಲಂಬಾಣಿ ತಾಂಡಾ: ಸರ್ವೇ ಚುರುಕಿಗೆ ಕ್ರಮ- ಸಿಎಂ ಬೊಮ್ಮಾಯಿ

eNewsLand Team

ಹುಬ್ಬಳ್ಳಿಯಲ್ಲಿ ದಿವ್ಯ ಕಾಶಿ, ಭವ್ಯ ಕಾಶಿ ನೇರಪ್ರಸಾರ: ಮೋದಿ ಬಗ್ಗೆ ಶ್ರೀಗಳು ಏನಂದ್ರು ಗೊತ್ತಾ?

eNewsLand Team

“ಅಟ್ರಾಸಿಟಿ” ಕಾನೂನು ದುರ್ಬಳಕೆ ವಿರೋಧಿಸಿ ಫೆ.18ಕ್ಕೆ ಪ್ರತಿಭಟನೆ: ಹುಣಸಿಮರದ

eNEWS LAND Team