29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

ಲಸಿಕೆ ತಗೊಳದಿದ್ರೆ ಇವ್ಯಾವ್ದೂ ಸಿಗಲ್ಲ! ಹುಷಾರ್.!

ಇಎನ್ಎಲ್ ಬೆಂಗಳೂರು: ಒಮಿಕ್ರಾನ್ ರೂಪಾಂತರಿ ಕೊರೋನಾ ತಡೆಗಾಗಿ ಲಸಿಕೆ ಕಡ್ಡಾಯ ಮಾಡಿರುವ ಸರ್ಕಾರ ಎರಡು ಡೋಸ್ ಪಡೆಯುವುದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ.

ಎರಡು ಡೋಸ್ ಪಡೆದವರಿಗೆ ಮಾತ್ರ ಪಡಿತರ, ವೇತನ, ಪಿಂಚಣಿ, ಸರ್ಕಾರದ ಎಲ್ಲ ನಾಗರಿಕ ಸೇವೆಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಅವಕಾಶ ನೀಡಬೇಕು, ಪೆಟ್ರೋಲ್, ಡೀಸೆಲ್, ನೀರು ಸಂಪರ್ಕ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರ್ವಜನಿಕ ಸಾರಿಗೆ ಸೌಲಭ್ಯ ಬಳಕೆಗೆ ಅನುವು ಸೇರಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ 13 ಪ್ರಮುಖ ಶಿಫಾರಸು ಮಾಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಶಿಫಾರಸನ್ನು ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ನೀಡಿದೆ.

Related posts

RUNNING OF SPECIAL TRAIN BETWEEN SIR M VISVESVARAYA TERMINAL, BENGALURU AND TIRUCHCHIRAPPALLI

eNEWS LAND Team

ಅಣ್ಣಿಗೇರಿ ಪುರಸಭೆ ಚುನಾವಣೆಗೆ 37 ನಾಮಪತ್ರ ಸಲ್ಲಿಕೆ.

eNEWS LAND Team

ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಮತ್ತು ಕಾನೂನು, ಸುವ್ಯವಸ್ಥೆ ಕಾಪಾಡಲು 2,785 ಪೊಲೀಸ್ ಸಿಬ್ಬಂದಿ: ಎಸ್ಪಿ ಲೋಕೇಶ ಜಗಲಾಸರ್

eNEWS LAND Team