23.8 C
Hubli
ಮಾರ್ಚ್ 28, 2023
eNews Land
ಸಿನೆಮಾ ಸುದ್ದಿ

ದರ್ಶನ ಅಭಿಮಾನಿಗಳಿಂದ : ಪುನೀತ ರಾಜಕುಮಾರಗೆ ಅಶ್ರುತರ್ಪಣ

Listen to this article

 

 

ಹುಬ್ಬಳ್ಳಿ : ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠದ ಆವರಣದಲ್ಲಿ ನಟ ಪುನೀತ್ ರಾಜಕುಮಾರಗೆ ಅಶ್ರುತರ್ಪಣ ಅರ್ಪಿಸಿದ ತೂಗುದೀಪ ದರ್ಶನ ಅಭಿಮಾನಿಗಳು. ಪುನೀತ್ ರಾಜಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ಭಾವುಕರಾದ ಅಭಿಮಾನಿಗಳು. ಈ ಸಂದರ್ಭದಲ್ಲಿ ತೂಗುದೀಪ ದರ್ಶನ ಅಭಿಮಾನಿಗಳ ಸಂಘದ ಉತ್ತರ ಕರ್ನಾಟಕದ ಅಧ್ಯಕ್ಷ ರಾಜಣ್ಣ ಕುನ್ನೂರ, ಧಾರವಾಡ ಜಿಲ್ಲಾಧ್ಯಕ್ಷ ಗೋಪಾಲ ಯನಚವಂಡಿ, ಉಪಾಧ್ಯಕ್ಷ ಗಂಗಾಧರ ಅಮ್ಮನವರ,ಲೆಕ್ಕ ಪರಿಶೋಧಕ ಈಶ್ವರ ಹೂಗಾರ, ಹರಿದರ್ಶನ ಹಾಗೂ ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಎಲ್ಲರೂ ಸೇರಿ ಅಭಿವೃದ್ಧಿ ಕೆಲಸ ಮಾಡೋಣ: ಗ್ರಾಪಂ ಅಧ್ಯಕ್ಷೆ ಶಿವಕ್ಕ ಮಾರುತಿ ಗೌಡ್ರ

eNEWS LAND Team

ಅಣ್ಣಿಗೇರಿಲಿ ಅನ್ನದಾತನ ಆತ್ಮಹತ್ಯೆ; ಸಾಯುವಂಥದ್ದು ಏನಾಗಿತ್ತು?

eNewsLand Team

ಉರುಸು ಪ್ರಯುಕ್ತ ಸಾಮೂಹಿಕ ಪ್ರಸಾದ ಸೇವನೆ :ಗ್ರಾಮಸ್ಥರು ಅಸ್ವಸ್ಥ

eNEWS LAND Team