26.2 C
Hubli
ಏಪ್ರಿಲ್ 19, 2024
eNews Land
ಸುದ್ದಿ

ಸೈಕಲ್ ಏರಿದ ಡಿಸಿ, ಕಮಿಷನರ್’ರಿಂದ ಧಾರವಾಡ ಸಿಟಿ ರೌಂಡ್ಸ್ 

 ಟೀ ವಿತ್ ಪೌರ ಕಾರ್ಮಿಕ್ಸ್

ಇಎನ್ಎಲ್  ಧಾರವಾಡ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ ಹಾಗೂ ಜಂಟಿ ಆಯುಕ್ತ ಮಾಧವ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಛತಾ ಕಾರ್ಯ ಪರಿಶೀಲಿಸಿದರು.

ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕರ ಜೊತೆಗೆ ಚಹಾ ಸೇವಿಸುವುದರ ಜೊತೆಗೆ ಅವರ ಕುಂದು ಕೊರತೆ ಆಲಿಸಿದರು.
ಆಜಾದಾ ಪಾರ್ಕ್, ಸೂಪರ್ ಮಾರ್ಕೆಟ್ ಭೇಟಿ ನೀಡಿದರು.

ಸ್ವಚ್ಛ ಸರ್ವೇಕಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ ಸೈಕಲ್ ಏರಿ ನಗರ ಸುತ್ತಾಡಿ ಪರಶೀಲಿಸುದರು.
ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಣ್ಣಿಗೇರಿ ತಾಲೂಕಾ ಕಸಾಪ ಕಾರ್ಯಕಾರಣಿ ಸಭೆ

eNEWS LAND Team

ಹುಬ್ಬಳ್ಳಿಯಲ್ಲಿ ಬಡವ ರಾಸ್ಕಲ್ ಹವಾ!!

eNEWS LAND Team

ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

eNEWS LAND Team