37 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಮಾಜಿ ಶಾಸಕ ಎಂ‌ ಪಿ ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಮಾಜಿ ಶಾಸಕ ಎಂ‌ ಪಿ ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾ

ಬೆಂಗಳೂರು:

ಕುಮಟಾ ಕ್ಷೇತ್ರದ ಮಾಜಿ ಶಾಸಕ ಎಂ ಪಿ ಕರ್ಕಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದಲ್ಲಿ ಜನಸಂಘ ಮತ್ತು ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಕರ್ಕಿಯವರ ಪಾತ್ರ ಮಹತ್ವದ್ದಾಗಿತ್ತು. ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಸೇವೆಯಲ್ಲಿ ಇವರು ಮಾಡಿರುವ ಸೇವೆ ಅನುಕರಣೀಯ. ಕರ್ಕಿ ಅವರ ನಿಧನದಿಂದ ಸಂಘಪರಿವಾರ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಆ ದೇವರಲ್ಲಿ ಕೋರುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಸಿಎಂ ಬೊಮ್ಮಾಯಿ ಕೋವಿಡ್ ಸಭೆಯಲ್ಲಿ ಏನೇನಾಯ್ತು?

eNEWS LAND Team

ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಆದ್ಯ ಕರ್ತವ್ಯವಾಗಿದೆ: ಬಿ.ಎನ್.ಹೊಸಮನಿ

eNEWS LAND Team

ನೈಋತ್ಯ ರೈಲ್ವೆಯ ತಂಡಕ್ಕೆ ಅಖಿಲ ಭಾರತ ರೈಲ್ವೆ ರೋಡ್ ಸೈಕ್ಲಿಂಗ್ ಚಾಂಪಿಯನ್’ಶಿಪ್ ಪ್ರಶಸ್ತಿ

eNEWS LAND Team