35 C
Hubli
ಮಾರ್ಚ್ 28, 2023
eNews Land
ಸುದ್ದಿ

ವರ್ಷದ ಪ್ರತಿಭಟನೆ ಸುಖಾಂತ್ಯ: ಪಂಜಾಬ್ ಮನೆಯೆಡೆಗೆ ರೈತರು! ಭರ್ಜರಿ ಸಂಭ್ರಮ ನೋಡಿ

Listen to this article

ಇಎನ್ಎಲ್ ಡೆಸ್ಕ್

ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ಒಂದು ವರ್ಷಕ್ಕೂ ಅಧಿಕ ಕಾಲದಿಂದ ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ.

ಶನಿವಾರ ನಸುಕಿಂದಲೇ ರೈತರು ದೆಹಲಿ ಹೊರ ವಲಯದ ಸಿಂಘು, ಟಿಕ್ರಿ, ಘಾಜಿಪುರ ಗಡಿಯಿಂದ ತೆರಳುತ್ತಿದ್ದಾರೆ. ಅದರ ವಿಡಿಯೊ, ಫೋಟೊಗಳು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ರೈತರು ತಮ್ಮ ತಮ್ಮ ಪ್ರತಿಭಟನಾ ಟೆಂಟುಗಳನ್ನು ಬಿಚ್ಚುತ್ತಿರುವುದು, ಸಂಭ್ರಮಾಚರಣೆ ನಡೆಸುತ್ತಿರುವ ಫೋಟೋ ಗಮನ ಸೆಳೆಯುತ್ತಿವೆ.

 

 

ಪಂಜಾಬ್ ಹರಿಯಾಣದ ಶಂಭು ಗಡಿ ಭಾಗಕ್ಕೆ ರೈತರು ವಾಪಸ್ ಬರುತ್ತಿದ್ದಂತೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಗೈಯಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.

Related posts

ಪ್ರತಿಯೊಬ್ಬ ಪತ್ರಿಕಾ ವಿತರಕರು ಒಕ್ಕೂಟದ ಕೈ ಬಲಪಡಿಸಬೇಕು: ನಾಗರಾಜ ಕುಲಕರ್ಣಿ. ಪತ್ರಿಕಾ ವಿತರಕರು ನೋಡಲೇಬೇಕಾದ ಸುದ್ದಿ

eNEWS LAND Team

ಉತ್ತಮ ಸೇವೆ : ಟಿ.ಭೂಬಾಲನ್‍ಗೆ ರಾಷ್ಟ್ರೀಯ ಮನ್ನಣೆ

eNEWS LAND Team

ಮತಾಂತರದ ಬಗ್ಗೆ ತಾರಾ ಮೇಡಂ ಏನಂದ್ರು ನೋಡಿ!!

eNEWS LAND Team