25.4 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಹುಬ್ಬಳ್ಳಿ: ಗಬ್ಬೂರು ವೃತ್ತದಲ್ಲಿ ರಸ್ತೆ ತಡೆದು ರೈತರ ಪ್ರತಿಭಟನೆ

ಇಎನ್ಎಲ್ ಧಾರವಾಡ: ಎಂ ಎಸ್ ಪಿ ಖಾತರಿ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹಾಗೂ ಕಳಸಾ ಬಂಡೂರಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಹುಬ್ಬಳ್ಳಿಯ ಗಬ್ಬೂರ್ ಟೋಲ್ ಬಳಿ ಬೈಪಾಸ್ ಬಂದ್ ಮಾಡಿ ರೈತ ಮುಖಂಡರಿಂದ ಪ್ರತಿಭಟನೆ ನಡೆಯಿತು.

ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಯಿತು. ‌ಟೋಲ್ ಎದುರು ಕೆಲಕ್ಷಣ ಪ್ರತಿಭಟನೆ ನಡೆಸಿದ ರೈತ ಮುಖಂಡರು ಬಳಿಕ ಗಬ್ಬೂರು ವೃತ್ತಕ್ಕೆ ಬಂದು ಧರಣಿ ಕುಳಿತರು.

Related posts

ಅಣ್ಣಿಗೇರಿ ತಾಲೂಕ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಪ್ರತಿಭಟನೆ

eNewsLand Team

ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಆಗ್ರಹ

eNEWS LAND Team

ಅಣ್ಣಿಗೇರಿ ಪುರಸಭೆ 72% ಮತದಾನ: ಎಲ್ಲರ ಚಿತ್ತ ಫಲಿತಾಂಶದತ್ತ…!

eNEWS LAND Team